ಜಗತ್ತಿಗೆ ಶಾಖ, ಬೆಳಕು ನೀಡಿ, ಇಡೀ ಭೂಮಂಡಲದ ಸಕಲ ಜೀವರಾಶಿಗಳಿಗೆ ಸದಾ ಜೀವಂತಿಕೆ ಚೈತನ್ಯ ನೀಡುತ್ತಿರುವ ಸೂರ್ಯ...
ಸಂಚಯ

ಜಗತ್ತನ್ನೇ ತಲ್ಲಣಗೊಳಿಸಿದ ಕೋವಿಡ್-19ಕ್ಕೆ ಲಸಿಕೆಯೊಂದೇ ರಾಮಬಾಣ
2020ರ ಅಂತ್ಯಕ್ಕೆ ಜಗತ್ತಿನ ವಿವಿಧ ಭಾಗಗಳಲ್ಲಿ ಸುಮಾರು 40 ವಿಭಿನ್ನ ಕಂಪನಿಗಳ ಲಸಿಕೆಗಳು ಮಾನವ ಪ್ರಯೋಗಗಳಲ್ಲಿ ತೊಡಗಿವೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಸುಮಾರು 150ಕ್ಕೂ ಹೆಚ್ಚು ಲಸಿಕೆಗಳ ಪೂರ್ವಭಾವಿ ಪ್ರಯೋಗಗಳು ನಡೆಯುತ್ತಿವೆ.

ಜನವರಿ 12 – ರಾಷ್ಟ್ರೀಯ ಯುವ ದಿನಾಚರಣೆ
ಜೀವನದಲ್ಲಿ ಎದುರಾಗುವ ಸಕಲ ಸೋಲು -ಗೆಲುವುಗಳಿಗೆ ಬಗ್ಗದಿರಿ, ಫಲಿತಾಂಶದ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳದೆ ಸ್ವಾರ್ಥರಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳಿ.

ಈಡೇರಿಸೆನ್ನ ಕೋರಿಕೆಯ
ನಿರ್ಮಲ ಭಕುತಿಯ ನೈವೇದ್ಯವ ನೀಡುವೆ...ಸೃಜನ ಸಂಪನ್ನ ಗುಣವಾ ನೀಡು ನನಗೆ...

ಒಲವಿನ ಕಾಯಕ
ಹಾರುವ ಹಕ್ಕಿಸಾಲಂತೆ ತೋರುತ, ಕೆಸರ ಗದ್ದೆಯಲಿ ಕಚ್ಚೆದಿರುಸಲಿ ಕಾಯಕದಿ ನಿರತ ಹೆಂಗಳೆಯರ ಸಂತಸಕೆ ಎಣೆಯಿಲ್ಲ.

ಕಾಣದ ಸಾಲುಗಳು…
ನೂರು ಎಲೆ ಮರದಿಂದ ಹಾರಿದರೇನು ಒಂದಾದರೂ ಬುಡಕೆ ಬಿದ್ದರೆ ಧನ್ಯ.... ಮನದಾಸೆಗಳಂತೆ.

ಸದೃಢ ಭಾರತದ ಅಂತಃಶಕ್ತಿಯೇ ಯುವಜನತೆ
ಪುಣ್ಯಭೂಮಿ, ಕರ್ಮಭೂಮಿ, ಧರ್ಮಭೂಮಿ, ತಪೋಭೂಮಿ ನಮ್ಮ ಭಾರತ...

`ನಗುವಿರಲಿ ಎಂದೆಂದೂ’…
ನಕ್ಕು ನಗಿಸುತಲಿರಿ `ವಿಶ್ವ ನಗು ದಿನ'ವಿಂದು, ಇಂದೊಂದೇ ದಿನವಲ್ಲ, ನಗುವಿರಲಿ ಎಂದೆಂದೂ.

ಸನಾತನಿಗಳ ಬಾಲಹಿಡಿದರೆ ತಪ್ಪು ದಾರಿ ಹಿಡಿದಿದ್ದೇವೆ ಎಂದೇ ಅರಿಯಬೇಕು
ನಿತ್ಯ ಒಂದಾದರೂ ವಚನವನ್ನು ಓದುತ್ತಾ ಸಾಗಿದರೆ ಅವು ನಮ್ಮನ್ನು ನಿಜತ್ವವನ್ನು ತೋರಿಸುತ್ತವೆ. ಬನ್ನಿ ನಾವು ಶರಣ ಪಥ ಹಿಡಿದು ನಡೆಯೋಣ-ನುಡಿಯೋಣ.

ಕುಂದುವಾಡ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಜೀವಿಗಳ ಆಹಾರ ಸರಪಳಿ ತುಂಡರಿಸುವುದು ಎಷ್ಟು ಸರಿ…?
ಜನಸಾಮಾನ್ಯರ ತೆರಿಗೆ ಹಣದಿಂದ ಪರಿಸರ ನಾಶ ಎಷ್ಟು ಸರಿ? ಪ್ರಜ್ಞಾವಂತ ಅಧಿಕಾರಿ ವರ್ಗ ಮತ್ತು ನಾಗರಿಕರು ಈ ಬಗ್ಗೆ ಗಮನ ಹರಿಸುವರೇ?

ಆತ್ಮಸ್ಥೈರ್ಯದ ಬೆಳಕು ತೋರಿಸಿದ 2020…
ಜೀವ ರಕ್ಷಣೆಗೆ ಮನೆಯೇ ಮಂತ್ರಾಲಯ, ಮನಸ್ಸೇ ದೇವಾಲಯವೆಂದು ಸಾರಿ ಸಾರಿ ಹೇಳಿಕೊಟ್ಟ ಕೊರೊನಾ...