ಕಂದಾಯ ವಸೂಲಿ ಕಾರ್ಯಾಚರಣೆ ನಡೆಸಿದ ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ನೇತೃತ್ವದ ತಂಡವು ನೀರಿನ ಕಂದಾಯವನ್ನು ಬಾಕಿ ಉಳಿಸಿಕೊಂಡಿದ್ದ ನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಹೋಟೆಲ್, ಲಾಡ್ಜ್ಗಳಿಂದ ನೀರಿನ ಕಂದಾಯ ವಸೂಲಿ ಮಾಡಿತು.
ಸುದ್ದಿಗಳು

ದಾರಿ ತೋರಿಸಬೇಕಾದ ಸಂತರೇ ದಾರಿ ತಪ್ಪುತ್ತಿದ್ದಾರೆ
ಕತ್ತಲೆಯ ಜಗತ್ತಿಗೆ ದಾರಿ ತೋರಿಸಬೇಕಾದ ಸಂತರೇ ಇಂದು ದಾರಿ ತಪ್ಪುತ್ತಿದ್ದಾರೆ. ತಾವು ಮಾಡಬೇಕಾದ ಕಾರ್ಯಗಳ ಬದಲಿಗೆ ಮತ್ತೇನನ್ನೋ ಮಾಡುತ್ತಿದ್ದಾರೆ ಎಂದು ಜಾನಪದ ತಜ್ಞ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಎಂ.ಜಿ.ಈಶ್ವರಪ್ಪ ಹೇಳಿದರು.

ಗ್ರಾಮದ ಅಭಿವೃದ್ದಿಗೆ ಸದಸ್ಯರು ಪ್ರಾಮಾಣಿಕ ಸೇವೆ ಸಲ್ಲಿಸಬೇಕು
ಜಗಳೂರು : ಗ್ರಾಮದ ಅಭಿವೃದ್ಧಿಗೆ ಪಂಚಾಯಿತಿ ಸದಸ್ಯರು ಆತ್ಮ ತೃಪ್ತಿಯಿಂದ ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದು ಮಾಜಿ ಶಾಸಕ ಎಚ್.ಪಿ. ರಾಜೇಶ್ ಸಲಹೆ ನೀಡಿದರು.

ಭಾರತದ ಸಂಸ್ಕೃತಿ ಉಳಿದಿರುವುದೇ ಕಲೆಗಳಿಂದ
ನಮ್ಮ ಕಲೆಗಳಿಂದ ಮತ್ತು ಕಲಾವಿದರಿಂದ. ದೇವತಾ ಸಂಸ್ಕೃತಿಯನ್ನು ಹೊಂದಿರುವ ನಮ್ಮ ದೇಶ ತಪಸ್ವಿಗಳು ಹಾಗೂ ಮಹಾತ್ಮರು ತಪಸ್ಸನ್ನು ಮಾಡಿದ ಪವಿತ್ರವಾದ ತಪೋ ಭೂಮಿ ಎಂದು ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಲೀಲಾಜಿ ತಿಳಿಸಿದರು

ವಿಜಾನ-ತಂತ್ರಜಾನ ಕ್ಷೇತ್ರದಲ್ಲಿ ಉತ್ತಮ ಕೊಡುಗೆ ನೀಡಿ
ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳುವ ಜೊತೆಗೆ ತಂತ್ರಜಾನದ ಪ್ರಯೋಜನಗಳನ್ನು ಸದ್ಬಳಕೆ ಮಾಡಿಕೊಂಡು ವಿಜಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವತ್ತ ಹೆಚ್ಚು ಒತ್ತು ನೀಡುವಂತೆ ದಾವಣಗೆರೆ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಪ್ರೊ. ಗಾಯತ್ರಿ ದೇವರಾಜು ವಿಜಾನ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಭೆಗೆ ಗೈರಾದ ಬಸ್ ಡಿಪೋ ಮ್ಯಾನೇಜರ್
ಹೊನ್ನಾಳಿ : ಪೋಕ್ಸೋ ಕಾಯ್ದೆಯ ಸರಿಯಾದ ತಿಳಿವಳಿಕೆ ಇಲ್ಲದೇ ಎಸ್ಸಿ-ಎಸ್ಟಿ ಜನಾಂಗದ ಜನತೆ ಅನೇಕ ತೊಂದರೆ ಅನುಭವಿಸುವಂತಾಗಿದೆ. ಇದನ್ನು ಸರಳೀಕರಣ ಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ದಿಡಗೂರು ರುದ್ರೇಶ್ ಅಧಿಕಾರಿಗಳನ್ನು ಒತ್ತಾಯಿಸಿದ ಪ್ರಸಂಗ ನಡೆಯಿತು.

ತಳಸಮುದಾಯಕ್ಕೆ ಶಿಕ್ಷಣ – ಅಧಿಕಾರ ಗುರಿಯಾಗಲಿ
ಜಗಳೂರು : ಜಾತಿ ವ್ಯವಸ್ಥೆಯಲ್ಲಿ ಹಸಿವು, ಬಡತನ ಹೊಂದಿರುವವರಿಗೆ ಸಾಮಾಜಿಕ ವಾಗಿ ಹಿಂದುಳಿದವರಿಗೆ ಮೀಸಲಾತಿ ಅಗತ್ಯವಿದೆ. ಆದರೆ, ದಶಕಗಳಿಂದ ಆಡಳಿತ ಸರ್ಕಾರಗಳು ಮೀಸಲಾತಿ ವಿಚಾರದಲ್ಲಿ ಸಾಕಷ್ಟು ಅನ್ಯಾಯ ವೆಸಗಿವೆ ಎಂದು ಆದಿಜಾಂಬವ ಪೀಠದ ಶ್ರೀ ಷಡಕ್ಷರ ಮುನಿಗಳು ಅಭಿಮತ ವ್ಯಕ್ತಪಡಿಸಿದರು.

ಸರ್ಕಾರಕ್ಕೆ ಸಾಲ ನೀಡುವ ಕನಸು ಕಾಣಿರಿ
ಕನಸಿಗೆ ಮಿತಿ ಇಲ್ಲ, ಕನಸಿಗೆ ಶುಲ್ಕವಿಲ್ಲ, ಕನಸಿ ಗೆ ಮೀಸಲಾತಿ ಇಲ್ಲ. ಕನಸುಗಳು ಸಾಕಾರಗೊಳ್ಳದೇ ಇರುವುದಿಲ್ಲ. ಹೀಗಾಗಿ ಕನಸು ಕಾಣಲು ಹಿಂಜರಿ ಯಬಾರದು, ದೊಡ್ಡ ಕನಸುಗಳನ್ನೇ ಕಾಣಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಎಲ್ಲರ ಅಭಿಪ್ರಾಯದಂತೆ ಬಜೆಟ್ ತಯಾರಿ
ಮಲೇಬೆನ್ನೂರು : ಇಲ್ಲಿನ ಪುರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ 2021-22ನೇ ಸಾಲಿನ ಆಯವ್ಯಯ ಸಂಬಂಧ 2ನೇ ಹಂತದ ಪೂರ್ವಭಾವಿ ಸಾರ್ವಜನಿಕ ಸಭೆಯನ್ನು ಪುರಸಭೆ ಅಧ್ಯಕ್ಷೆ ನಾಹೀದ ಅಂಜುಂ ಸೈಯದ್ ಇಸ್ರಾರ್ ಅಧ್ಯಕ್ಷತೆಯಲ್ಲಿ ಜರುಗಿತು.

ಹರಪನಹಳ್ಳಿ : ಹಾಸ್ಟೆಲ್ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಹರಪನಹಳ್ಳಿ : ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ವಸತಿ ಶಾಲೆಗಳು ಸೇರಿದಂತೆ ಎಸ್ಸಿ-ಎಸ್ಟಿ, ಹಿಂದುಳಿದ ಮೆಟ್ರಿಕ್ ಪೂರ್ವ ಹೆಣ್ಣು-ಗಂಡು ಮಕ್ಕಳ ಹಾಸ್ಟೆಲ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಾಲಾ - ಕಾಲೇಜುಗಳ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದರು.

ಬೇಯಿಸದಿದ್ದರೂ ಬಾಯಿಗೆ ರುಚಿ…ದೇಹಕ್ಕೆ ಹಿತ ನಮ್ಮೀ ಅಡುಗೆ
ಅಡುಗೆ ಮಾಡಲು ಮುಖ್ಯವಾಗಿ ಬೇಕಾಗಿರುವುದು ಸ್ಟೌವ್. ರೋಟರಿ ಬಾಲಭವನದಲ್ಲಿ ಸೇರಿದ್ದ ಮಹಿಳಾ ಬಳಗ ಇಂದು ಒಲೆ ಹಚ್ಚದೆ, ರುಚಿ-ಶುಚಿಯಾದ ಹಾಗೂ ಪೌಷ್ಠಿಕಾಂಶವುಳ್ಳ ಆಹಾರವನ್ನು ತಯಾರಿಸಿಕೊಂಡು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

ಡಿವಿಜಿ ಬದುಕು, ಬರಹ ಪ್ರೇರಣೀಯ
ವಿದ್ಯಾರ್ಥಿಗಳು ಮೊಬೈಲ್ ಹಾವಳಿಗೆ ಬಲಿಯಾಗದೆ ಪಾಠಗಳನ್ನು ಆಸಕ್ತಿಯಿಂದ ಕಲಿತರೆ ವಿದ್ಯಾರ್ಥಿ ಜೀವನ ಸಾರ್ಥಕವಾಗುವುದು. ಡಿವಿಜಿ ಮತ್ತು ಕುವೆಂಪು ಅವರ ಬದುಕು ನಿಮಗೆಲ್ಲಾ ಪ್ರೇರಣೆಯಾಗಲಿ