• ಇ-ಪೇಪರ್‌
  • ಮುಖಪುಟ
  • ಸುದ್ದಿ ಸಂಗ್ರಹ
  • ಸಂಪರ್ಕಿಸಿ
May 18, 2022
Janathavani - Davanagere Janathavani - Davanagere
  • ಇ-ಪೇಪರ್
  • ಸುದ್ದಿಗಳು
    • ಪ್ರಮುಖ ಸುದ್ದಿಗಳು
    • ದಾವಣಗೆರೆ
    • ಹರಿಹರ
    • ಹೊನ್ನಾಳಿ
    • ಹರಪನಹಳ್ಳಿ
    • ಚನ್ನಗಿರಿ
    • ರಾಣೇಬೆನ್ನೂರು
    • ಜಗಳೂರು
    • ಚಿತ್ರದುರ್ಗ
    • ಕೂಡ್ಲಿಗಿ
  • ಸಂಚಯ
    • ಕವನಗಳು
    • ವಾರ ಭವಿಷ್ಯ
    • ಲೇಖನಗಳು
      • ಜೀವನ ಶೈಲಿ
      • ಝೆನ್
      • ಕೃಷಿ
  • ಓದುಗರ ಪತ್ರ
  • ನಿಧನ ವಾರ್ತೆ
  • ಸಂಪರ್ಕಿಸಿ

ಪ್ರಮುಖ ಸುದ್ದಿಗಳು

ಮಕ್ಕಳ ಸಂತೆ ಸ್ಫರ್ಧೋತ್ಸವ
May 09, 2022May 9, 2022ಪ್ರಮುಖ ಸುದ್ದಿಗಳುBy janathavani0

ಮಕ್ಕಳ ಸಂತೆ ಸ್ಫರ್ಧೋತ್ಸವ

ನಗರದ ಅನ್ವೇಷಕರು ಆರ್ಟ್ ಫೌಂಡೇಷನ್ ವತಿಯಿಂದ ಭಾನುವಾರ ನಗರದ ಗುರುಭವನದ ಎದುರು ಮಕ್ಕಳ ಸಂತೆ ಸ್ಪರ್ಧೋತ್ಸವ ಆಚರಿಸಲಾಯಿತು.

ಇನ್ನಷ್ಟು ಓದಿ
ಜೆಡಿಎಸ್‌ನಿಂದ 120 ಟಾರ್ಗೆಟ್
May 09, 2022May 9, 2022ಪ್ರಮುಖ ಸುದ್ದಿಗಳುBy janathavani0

ಜೆಡಿಎಸ್‌ನಿಂದ 120 ಟಾರ್ಗೆಟ್

ಜನತಾ ಜಲಧಾರೆ ಮೂಲಕ ಜೆಡಿಎಸ್ ಪಕ್ಷವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಗರ್ ಹೇಳಿದರು.

ಇನ್ನಷ್ಟು ಓದಿ
ಸಮಾಜವನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ
May 07, 2022May 7, 2022ಪ್ರಮುಖ ಸುದ್ದಿಗಳುBy janathavani0

ಸಮಾಜವನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ

ವೀರಶೈವ ಲಿಂಗಾಯತರೆಲ್ಲಾ ಒಂದಾದರೆ ಮಾತ್ರ ಶಕ್ತಿ ಪ್ರದರ್ಶನ ಮಾಡಲು ಸಾಧ್ಯವಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ತಮ್ಮ ಇಂಗಿತ ವ್ಯಕ್ತಪಡಿಸಿದರು.

ಇನ್ನಷ್ಟು ಓದಿ
ದಾವಣಗೆರೆ ರಾಜಧಾನಿಯಾಗಿದ್ದರೆ ನಾಡು ಹೆಚ್ಚು ಸುಭಿಕ್ಷ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ದಾವಣಗೆರೆ ರಾಜಧಾನಿಯಾಗಿದ್ದರೆ ನಾಡು ಹೆಚ್ಚು ಸುಭಿಕ್ಷ

ದಾವಣಗೆರೆ ರಾಜ್ಯದ ರಾಜಧಾನಿಯಾಗಿದ್ದರೆ ಈ ನಾಡು ಹೆಚ್ಚು ಸುಭಿಕ್ಷವಾಗಿರುತ್ತಿತ್ತು ಎಂದು ಲೇಖಕ, ಕನ್ನಡ ಪರ ಚಿಂತಕರೂ ಆದ ಕೆ.ರಾಜಕುಮಾರ್ ಅಭಿಪ್ರಾಯಿಸಿದರು.

ಇನ್ನಷ್ಟು ಓದಿ
ತಾಳಿ ಕಟ್ಟಿದ ನಂತರವೂ ತಾಳಿಕೊಂಡು ಬಾಳು ನಡೆಸಿ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ತಾಳಿ ಕಟ್ಟಿದ ನಂತರವೂ ತಾಳಿಕೊಂಡು ಬಾಳು ನಡೆಸಿ

ಚಿತ್ರದುರ್ಗ : ತಾಳಿ ಕಟ್ಟುವವರೆಗೆ ತಾಳಿ. ಕಟ್ಟಿದ ಮೇಲೂ ತಾಳಿಕೊಂಡು ನೆಮ್ಮದಿಯಿಂದ ಬಾಳು ನಡೆಸಬೇಕೆಂದು ಡಾ. ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು.

ಇನ್ನಷ್ಟು ಓದಿ
ಕಳಪೆ ಬೀಜ; 148 ವರ್ತಕರ ಲೈಸನ್ಸ್ ರದ್ದು: ಪಾಟೀಲ್
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಕಳಪೆ ಬೀಜ; 148 ವರ್ತಕರ ಲೈಸನ್ಸ್ ರದ್ದು: ಪಾಟೀಲ್

ರಾಣೇಬೆನ್ನೂರು : ಬ್ಯಾಡಗಿಯಲ್ಲಿ ಕಳಪೆ ಬೀಜ ಮಾರಾಟ ಮಾಡುತ್ತಿದ್ದವರನ್ನು ಹುಡುಕಿ 755 ಮೊಕದ್ದಮೆಗಳನ್ನು ದಾಖಲಿಸಿ, 148 ವರ್ತಕರ ಲೈಸೆನ್ಸ್ ರದ್ದುಪಡಿಸಿದ್ದು, 14 ಸಾವಿರ ಕ್ವಿಂಟಾಲ್ ಕಳಪೆ ಬೀಜಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಇನ್ನಷ್ಟು ಓದಿ
ಕನ್ನಡಿಗರು ಮಾತೃಭಾಷೆಗೆ ಆದ್ಯತೆ ನೀಡಬೇಕು
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಕನ್ನಡಿಗರು ಮಾತೃಭಾಷೆಗೆ ಆದ್ಯತೆ ನೀಡಬೇಕು

ಹರಿಹರ : ಕನ್ನಡಿಗರು ಇತರೆ ಭಾಷೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವುದಕ್ಕಿಂತ ಮಾತೃಭಾಷೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಶಾಸಕ ಎಸ್. ರಾಮಪ್ಪ ಕರೆ ನೀಡಿದರು.

ಇನ್ನಷ್ಟು ಓದಿ
ಅಕ್ಷರ ಅಲಂಕಾರಕ್ಕೆ ಚಿತ್ರಕಲೆ ಭದ್ರವಾದ ಬುನಾದಿ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಅಕ್ಷರ ಅಲಂಕಾರಕ್ಕೆ ಚಿತ್ರಕಲೆ ಭದ್ರವಾದ ಬುನಾದಿ

ಚಿತ್ರ ಬರೆಯುವ ಹವ್ಯಾಸವನ್ನು ಮಕ್ಕಳು ಬಾಲ್ಯದಿಂದಲೇ ರೂಢಿಸಿಕೊಂಡರೆ ಅಕ್ಷರ ಅಲಂಕಾರಕ್ಕೆ ಭದ್ರವಾದ ಬುನಾದಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲೇ ಚಿತ್ರಕಲೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ  ನುಡಿದರು.

ಇನ್ನಷ್ಟು ಓದಿ
ಸಿದ್ಧಗಂಗಾ ಶಿವಣ್ಣ ಸ್ಮರಣಾರ್ಥ ಸ್ಪರ್ಧೆಗಳು
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಸಿದ್ಧಗಂಗಾ ಶಿವಣ್ಣ ಸ್ಮರಣಾರ್ಥ ಸ್ಪರ್ಧೆಗಳು

ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ವತಿಯಿಂದ ವಿವಿಧ ಸಾಂಸ್ಕೃತಿಕ  ಮತ್ತು ಕ್ರೀಡಾ ಸ್ಪರ್ಧೆಗಳು  ಕಳೆದ ಕಳೆದ ವಾರ ನಡೆದವು. 

ಇನ್ನಷ್ಟು ಓದಿ
ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ

ಹನ್ನೆರಡನೇ ಶತಮಾನದ ಶರಣರ ಕ್ರಾಂತಿ ವಿಶ್ವ ಭೂಪಟದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ಅಂಶವಾಗಿದೆ ಹಾಗೂ ಸಮಾಜದ ಕೈಗನ್ನಡಿಯಾಗಿದೆ. ಬಸವಣ್ಣನವರ ಆದರ್ಶಗಳು, ತತ್ವಗಳು, ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ

ಇನ್ನಷ್ಟು ಓದಿ
ಭಗವಾನ್ ರಾಮಾನುಜಾಚಾರ್ಯರ ವೈಭವದ ರಥೋತ್ಸವ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಭಗವಾನ್ ರಾಮಾನುಜಾಚಾರ್ಯರ ವೈಭವದ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಹಳೇದೇವರ ಹೊನ್ನಾಳಿ ಗ್ರಾಮದ ಭಗವಾನ್ ಶ್ರೀ ರಾಮಾನುಜಾಚಾರ್ಯರ ಮಠದಲ್ಲಿ ಗುರುವಾರ ಭಗವಾನ್ ಶ್ರೀ ರಾಮಾನುಜಾಚಾರ್ಯರ 1005ನೇ ಜಯಂತ್ಯುತ್ಸವ ಸಮಾರಂಭ, ಆಚಾರ್ಯರ 6ನೇ ವರ್ಷದ ಆಚರಣೆ ಮತ್ತು ಭಗವಾನ್ ಶ್ರೀ ರಾಮಾನುಜಾಚಾರ್ಯರ ನೂತನ ರಥೋತ್ಸವ ವೈಭವದಿಂದ ನೆರವೇರಿತು.

ಇನ್ನಷ್ಟು ಓದಿ
ಗ್ರಾಮೀಣ ಮಕ್ಕಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗುವಂತಾಗಬೇಕು
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಗ್ರಾಮೀಣ ಮಕ್ಕಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗುವಂತಾಗಬೇಕು

ಮಲೇಬೆನ್ನೂರು : ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಇದರ ಪರಿಣಾಮ ಗ್ರಾಮೀಣ ಪ್ರದೇಶದವರಿಗೆ ಉನ್ನತ ಸ್ಥಾನ ಸಿಕ್ಕಿಲ್ಲ ಎಂದು ನಂದಿಗುಡಿ ಬೃಹನ್ಮಠದ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ಓದಿ
ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಕನ್ನಡ ಬೆಳೆಸಿ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಕನ್ನಡ ಬೆಳೆಸಿ

ಹರಪನಹಳ್ಳಿ : ಪ್ರಾಥಮಿಕ ಹಂತದಿಂದ  ಉನ್ನತ ಶಿಕ್ಷಣದವರೆಗೆ ಕನ್ನಡ ಭಾಷೆಯನ್ನು ಬೆಳೆಸಬೇಕು. ಕನ್ನಡ ಕೇವಲ ಸಂಗೀತ, ಸಾಂಸ್ಕೃತಿಕ ಹಾಗೂ ಸಮ್ಮೇಳನ ದಂತಹ ಕಾರ್ಯಕ್ರಮಗಳಿಗೆ ಸೀಮಿತವಾಗ ಬಾರದು ಎಂದು ಪುರಸಭೆ ಅಧ್ಯಕ್ಷ ಮಂಜುನಾಥ ಇಜಂತಕರ್ ಹೇಳಿದರು.

ಇನ್ನಷ್ಟು ಓದಿ
ಸೋರುತಿಹವು ಮಾನವೀಯ ಸಂಬಂಧಗಳು : ಬಸವಪ್ರಭು ಶ್ರೀ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಸೋರುತಿಹವು ಮಾನವೀಯ ಸಂಬಂಧಗಳು : ಬಸವಪ್ರಭು ಶ್ರೀ

ಹಿಂದೆ ಗುಡಿಸಲು, ಹಂಚಿನ ಹಾಗೂ ಮಾಳಿಗೆ ಮನೆಗಳಿದ್ದು, ಮಳೆ ಬಂದರೆ ಸೋರುತ್ತಿದ್ದವು. ಅಲ್ಲಿ ಸಂಬಂಧ ಕಲ್ಲಿನಂತೆ ಗಟ್ಟಿಯಾಗಿರುತ್ತಿದ್ದವು. ಆದರೀಗ ಸಿಮೆಂಟ್ ಮನೆಗಳು ನಿರ್ಮಾಣವಾಗಿವೆ. ಮನೆ ಸೋರುವ ಬದಲು ಸಂಬಂಧಗಳು ಸೋರುತ್ತಿವೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ಓದಿ
ಉತ್ತಮ ಬದುಕಿಗೆ ಸಂಸ್ಕಾರ ಮುಖ್ಯ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಉತ್ತಮ ಬದುಕಿಗೆ ಸಂಸ್ಕಾರ ಮುಖ್ಯ

ಆವರಗೆರೆ ಬಳಿಯ ಶ್ರೀ ಭಗವಾನ್ ಮಹಾವೀರ ಗೋಶಾಲೆಯಲ್ಲಿ 550 ಹಸು ಮತ್ತು ಕರುಗಳನ್ನು ಸಾಕಲಾಗಿದ್ದು, ಈ ಬಾರಿ  ಅತಿವೃಷ್ಟಿ ಯಿಂದ ಹುಲ್ಲು ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ.

ಇನ್ನಷ್ಟು ಓದಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನೆ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನೆ

ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ  ಅಕ್ರಮಗಳು ನಡೆಯುತ್ತಿರುವುದು ವಿಪರ್ಯಾಸ ಮತ್ತು ಇದನ್ನು ಅಭಾವಿಪ ಅತಿ ಕಟುವಾಗಿ ಖಂಡಿಸಿದೆ.

ಇನ್ನಷ್ಟು ಓದಿ
ತ್ವರಿತಗತಿಯಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ ಕೈಗೊಳ್ಳದಿದ್ದರೆ ಕ್ರಮ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ತ್ವರಿತಗತಿಯಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ ಕೈಗೊಳ್ಳದಿದ್ದರೆ ಕ್ರಮ

ನ್ಯಾಮತಿ : ಪಟ್ಟಣದ ಕುಂಬಾರ ಬೀದಿ ರಸ್ತೆ ಹಾಗೂ ಆಂಜನೇಯ ದೇವಸ್ಥಾನದ ರಸ್ತೆ ಅಗಲೀಕರಣ ಕಾಮಗಾರಿಗಳ ವೇಗವನ್ನು ಹೆಚ್ಚಿಸದೇ ಇದ್ದರೆ, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ರಾಜ ಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾ ಚಾರ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

ಇನ್ನಷ್ಟು ಓದಿ
ಚುನಾವಣೆ : 28-37ನೇ ವಾರ್ಡ್ ಕಾಂಗ್ರೆಸ್ ಸಭೆ
May 06, 2022May 6, 2022ಪ್ರಮುಖ ಸುದ್ದಿಗಳುBy janathavani0

ಚುನಾವಣೆ : 28-37ನೇ ವಾರ್ಡ್ ಕಾಂಗ್ರೆಸ್ ಸಭೆ

ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್‍ಗಳಿಗೆ ಇದೇ ದಿನಾಂಕ 20ರಂದು ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಜೆ ಆಕಾಂಕ್ಷಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಯಿತು.

ಇನ್ನಷ್ಟು ಓದಿ

ದಾವಣಗೆರೆ ಸುದ್ದಿಗಳು

In Davanagere

ಬಾಪೂಜಿ ಎಂಬಿಎ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

ಅತ್ಯಾತಿ ಟೆಕ್ನಾಲಜೀಸ್ ಸಂಸ್ಥೆ ವತಿಯಿಂದ ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನವನ್ನು ಆಚರಿಸಲಾಯಿತು.

In Davanagere

ಕಬಳಿಸಿದ ಜಾಗ ಹಿಂತಿರುಗಿಸಲು ಮನವಿ

ಹೊಸಕುಂದವಾಡ ಗ್ರಾಮದ ಆಂಜಿನಪ್ಪ ಎಂಬುವವರಿಂದ ಅಂಗನವಾಡಿ ಕೇಂದ್ರ ಹಾಗೂ ಹಿಟ್ಟಿನ ಗಿರಣಿ ಇರುವ ಸರ್ಕಾರಿ ಜಾಗವನ್ನು ಕಬಳಿಸಿದ್ದು, ಅದನ್ನು  ಬಿಡಿಸಿ ಕೊಡುವಂತೆ ಗ್ರಾಮಸ್ಥರು ಇಂದು ಜಿಲ್ಲಾಡಳಿತ, ನಗರಾ ಡಳಿತ, ತಾಲ್ಲೂಕು ಅಡಳಿತಕ್ಕೆ ಮನವಿ ಸಲ್ಲಿಸಿದರು.

In Davanagere

ಐಸಿಟಿಯೊಂದಿಗೆ ಬಿಐಇಟಿ ನೂತನ ಒಪ್ಪಂದ

ವಿದ್ಯಾರ್ಥಿಗಳ ಸರ್ವತೋಮುಖ ಶಿಕ್ಷಣಕ್ಕೆ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಫೆ. 17 ರಂದು ಐಸಿಟಿ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

In Davanagere

ಜಿಲ್ಲಾಡಳಿತದಿಂದ ಕವಿ ಶ್ರೀ ಸರ್ವಜ್ಞ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ  ಇಲಾಖೆ  ವತಿಯಿಂದ ತ್ರಿಪದಿ ಕವಿ ಶ್ರೀ ಸರ್ವಜ್ಞ   ಜಯಂತಿಯನ್ನು ಭಾನುವಾರ ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.

In Davanagere

ಶ್ರೀ ವಿನಾಯಕ ದೇವಸ್ಥಾನ ಅಭಿವೃದ್ಧಿಗೆ ಸಹಾಯ ಧನ

ನಗರದ ಶ್ರೀ ಶಂಕರ ವಿಹಾರ ಬಡಾವಣೆ ಬಿ ಬ್ಲಾಕ್‌ನ ಶ್ರೀ ಸರ್ವ ಸಿದ್ಧಿ ವಿನಾಯಕ ದೇವಸ್ಥಾನದ ಕಟ್ಟಡ ಅಭಿವೃದ್ಧಿಗಾಗಿ ಶ್ರೀಕ್ಷೇತ್ರ  ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ 1 ಲಕ್ಷ ರೂ.ಗಳನ್ನು
ಡಿ.ಡಿ. ಮುಖಾಂತರ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ್, ಸೇವಾ ಸಮಿತಿ ಗೌರವಾಧ್ಯಕ್ಷರಾದ ಆಶಾ ಉಮೇಶ್ ಹಾಗೂ ಅಧ್ಯಕ್ಷ ಮಹೇಶ್ವರಯ್ಯ ಅವರಿಗೆ ಹಸ್ತಾಂತರಿಸಲಾಯಿತು.

In Davanagere

ಸಿದ್ದಮ್ಮನಹಳ್ಳಿಯಲ್ಲಿ ಶೇಂಗಾ ಬೆಳೆ ಪ್ರಾತ್ಯಕ್ಷಿಕೆ

ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಜಗಳೂರು ತಾಲ್ಲೂಕಿನ ಸಿದ್ದಮ್ಮನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಎಣ್ಣೆಕಾಳು ಯೋಜನೆ ಅಡಿಯಲ್ಲಿ ಗುಚ್ಛ ಗ್ರಾಮಗಳ ಶೇಂಗಾ ಬೆಳೆಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆಯನ್ನು  ಹಮ್ಮಿಕೊಂಡಿದ್ದರು.

In Davanagere

ಭಾರತ ವಿಶ್ವ ಗುರುವಾಗಲು ಮೌಲ್ಯಾಧಾರಿತ ಶಿಕ್ಷಣ ಅಗತ್ಯ

ಮೌಲ್ಯಾಧಾರಿತ ಶಿಕ್ಷಣದಿಂದ ಭಾರತವನ್ನು ಮತ್ತೊಮ್ಮೆ ವಿಶ್ವಗುರುವಾಗಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಅದಕ್ಕಾಗಿ ಎಲ್ಲರ ಸಹಕಾರ ಅಗತ್ಯವಿದೆ

In Davanagere

ತಾಯಿ, ಜನ್ಮ ಭೂಮಿ, ಮಾತೃ ಭಾಷೆ ಸ್ವರ್ಗಕ್ಕಿಂತ ಮಿಗಿಲು

ಹರಿಹರ ನಗರದಲ್ಲಿ ಸೋಮವಾರ ಸಂಜೆ ಬೀಸಿದ ಭಾರೀ ಗಾಳಿ ಹಾಗೂ ಮಳೆ ಯಿಂದಾಗಿ ಆರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಮರ ಬಿದ್ದು ಐದು ವಾಹನಗಳು ಜಖಂಗೊಂಡಿವೆ.

In Davanagere

ಶಿಕ್ಷಣ ಸಂಸ್ಥೆಗಳಿಂದ ಉದ್ಯೋಗಗಳ ಸೃಷ್ಟಿ

ಶಿಕ್ಷಣ ಸಂಸ್ಥೆಗಳನ್ನು ಉದ್ಯೋಗ ಸೃಷ್ಟಿಯ ತಾಣಗಳನ್ನಾಗಿ ಮಾಡುವುದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯ ಉದ್ದೇಶ ಎಂದು ಆಂಧ್ರಪ್ರದೇಶ ವಿಜಯನಗರ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ತೇಜಸ್ವಿ ವಿ. ಕಟ್ಟೀಮನಿ ಹೇಳಿದರು.

In Davanagere

ಸೇವೆಯೊಂದಿಗೆ ಕಪ್ಪು ಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಇಂದು ಕೈಗೆ ಕಪ್ಪು ಪಟ್ಟಿ ಧರಿಸಿ, ತಮ್ಮ ಸೇವೆಯ ಜೊತೆಯಲ್ಲಿಯೇ ಸರ್ಕಾರದ ಗಮನ ಸೆಳೆದರು.

In Davanagere

ನೆಮ್ಮದಿ ಜೀವನಕ್ಕೆ ಯೋಧರು ಪೊಲೀಸರ ನಿಸ್ವಾರ್ಥ ಸೇವೆ ಕಾರಣ

ಯೋಧರು ಮತ್ತು ಪೊಲೀಸರ ನಿಸ್ವಾರ್ಥ ಸೇವೆ, ಕರ್ತವ್ಯ ನಿಷ್ಠೆಯಿಂದಾಗಿ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ ಹೇಳಿದರು.

In Davanagere

ಗಾಂಧೀಜಿ ಹೆಸರು ಇಡೀ ಜಗತ್ತಿಗೇ ಅಹಿಂಸಾ ತತ್ವ

ಬಾಪೂಜಿ ಹುಟ್ಟಿದ ದಿನವನ್ನು ವಿಶ್ವ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಹಾತ್ಮ ಗಾಂಧಿ ಎಂಬ ಹೆಸರು ಭಾರತೀಯರಿಗೆ ಮಾತ್ರ ಪ್ರೇರಕ ಶಕ್ತಿಯಲ್ಲ. ಬದಲಾಗಿ ಇಡೀ ಜಗತ್ತಿಗೇ ಅಹಿಂಸಾ ತತ್ವವಾಗಿದೆ

In Davanagere

ಶಾಲೆಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ ಅಗತ್ಯ: ಸುಜಾತ ಕೃಷ್ಣ

ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯ. ಮಕ್ಕಳಲ್ಲಿ ಮೌಲ್ಯಗಳನ್ನು ಬಿತ್ತಿದಾಗ ಸಂಸ್ಕಾರವಂತರಾಗಿ ರೂಪುಗೊಳ್ಳುತ್ತಾರೆ. ಶಾಲೆಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ 

In Davanagere

ಪೌಷ್ಠಿಕ ಆಹಾರಕ್ಕೆ ನಿರಂತರ ಅಭಿಯಾನ

ಆರೋಗ್ಯಕರ ಜೀವನಕ್ಕಾಗಿ ಪೌಷ್ಠಿಕ ಆಹಾರ ಅತ್ಯಗತ್ಯ. ರಸಗೊಬ್ಬರ ಹಾಗೂ ರಾಸಾಯನಿಕಗಳ ಬಳಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೌಷ್ಠಿಕ ಬೆಳೆ ಮತ್ತು ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳ ಲೇಬೇಕಾಗಿದೆ ಎಂದು ಕೃಷಿ ಇಲಾಖೆ ಉಪ ಕೃಷಿ ನಿರ್ದೇಶಕ ಆರ್. ತಿಪ್ಪೇಸ್ವಾಮಿ ಹೇಳಿದ್ದಾರೆ.

In Davanagere

400 ಜನರಿಗೆ ಕೋವಿಡ್ ಲಸಿಕೆ

ಕೊರೊನಾ ಲಸಿಕೆ ಹಾಕಿಸುವ ಮುಖೇನ ಅವರುಗಳ ಆರೋಗ್ಯದ ಕಾಳಜಿಯನ್ನು 24ನೇ ವಾರ್ಡಿನ ಪಾಲಿಕೆ ಸದಸ್ಯ ಕೆ. ಪ್ರಸನ್ನ ಕುಮಾರ್ ಮೆರೆದಿದ್ದಾರೆ.

ವರ್ಗೀಕೃತ

In ವರ್ಗೀಕೃತ

ಮನೆ ಲೀಸ್‍ಗೆ ಇದೆ

ಉತ್ತಮ್ ಬಡಾವಣೆ, ಆವರಗೆರೆ, ದಾವಣಗೆರೆ # 634 `ಕಾಮಧೇನು'2 BHK, 30x40 ಅಳತೆಯ ಮನೆ ಲೀಸ್‍ಗೆ ಇದೆ. 70198 38199

In ವರ್ಗೀಕೃತ

ಬೇಕಾಗಿದ್ದಾರೆ

ನಮಗೆ ಅಕೌಂಟ್ಸ್ ಬರೆಯಲು Tally ಕಲಿತ ಅನುಭವವಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. 

In ವರ್ಗೀಕೃತ

ಯುವಕರು ಬೇಕಾಗಿದ್ದಾರೆ

ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡಲು ಯುವಕರು ಬೇಕಾಗಿದ್ದಾರೆ. ಸಂಪರ್ಕಿಸಿ: ಕಾಳಿಕಾದೇವಿ ಸರ್ಕಲ್‌, ಹೈಟೆಕ್ ಹಾಸ್ಪಿಟಲ್ ರೋಡ್, ದಾವಣಗೆರೆ. 

ನಿಧನ ವಾರ್ತೆ

In ನಿಧನ

ಅಗಸನಕಟ್ಟಿ ಬಸವರಾಜಪ್ಪ

ದಾವಣಗೆರೆ ಸಮೀಪದ ಹೊಸ ಕುಂದವಾಡ ಗ್ರಾಮದ ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯರಾದ ಅಗಸನಕಟ್ಟಿ ಬಸವರಾಜಪ್ಪ  (85) ಅವರು,  ದಿನಾಂಕ 03.02.2022 ರ ಗುರುವಾರ ರಾತ್ರಿ 11.20 ಕ್ಕೆ ನಿಧನರಾದರು.

In ನಿಧನ

ಹೊನ್ನೂರು ಗೌಡ್ರು ರೇವಣಸಿದ್ದಪ್ಪ

ದಾವಣಗೆರೆ ತಾಲ್ಲೂಕು ಹೊನ್ನೂರು ಗ್ರಾಮದ ವಾಸಿ ಗೌಡ್ರು ಹೆಚ್. ಜಿ. ರೇವಣಸಿದ್ದಪ್ಪ ಇವರು ದಿನಾಂಕ 3.2.2022ರ ಗುರುವಾರ ರಾತ್ರಿ 10.54ಕ್ಕೆ ನಿಧರಾದರೆಂದು ತಿಳಿಸಲು ವಿಷಾದಿಸುತ್ತೇವೆ.

In ನಿಧನ

ಎಸ್.ಎಂ ಗುರುದೇವಮೂರ್ತಿ

ಜಂಗಮ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎಸ್‍.ಎಂ ಗುರುದೇವಮೂರ್ತಿ ಇವರು ದಿನಾಂಕ 2.02.2022ರ ಬುಧವಾರ ರಾತ್ರಿ 1.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ.

In ನಿಧನ

ಕೈದಾಳೆ ಮೋತಿ ಶಾರದಮ್ಮ

ದಾವಣಗೆರೆ ಎಂಸಿಸಿ `ಬಿ' ಬ್ಲಾಕ್,# 4733 13ನೇ ಮೇನ್, 6ನೇ ಕ್ರಾಸ್, ಬಾಪೂಜಿ ಹೈಸ್ಕೂಲ್ ಹತ್ತಿರದ  ವಾಸಿ  ಕೈದಾಳೆ ದಿ|| ಮೋತಿ ಕರಿಬಸಪ್ಪನವರ ಧರ್ಮಪತ್ನಿ ಶ್ರೀಮತಿ ಮೋತಿ ಶಾರದಮ್ಮ ಅವರು, ದಿನಾಂಕ 3.02.2022ರ ಗುರುವಾರ ರಾತ್ರಿ 9 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ.

ಅಪರಾಧ

In ಅಪರಾಧ

ದೇವರ ಮೂರ್ತಿಗಳ ಮೆರವಣಿಗೆ ಸಂಬಂಧ ಗಲಾಟೆ

ನ್ಯಾಮತಿ : ತಾಲ್ಲೂಕಿನ  ಕುರುವ ಗಡ್ಡೆ ರಾಮೇಶ್ವರ ರಥೋತ್ಸವದಲ್ಲಿ ಪಾಲ್ಗೊಳ್ಳಲು ಮಾದನಬಾವಿ ಗ್ರಾಮಸ್ಥರು ಬೀರಲಿಂಗೇಶ್ವರ ಸ್ವಾಮಿ, ರಂಗನಾಥ ಸ್ವಾಮಿ, ಮುರುಡಲಿಂಗೇಶ್ವರ ಸ್ವಾಮಿ ಉತ್ಸವ ಮೂರ್ತಿಗಳನ್ನು ಪಕ್ಕದ ಬಸವನಹಳ್ಳಿ ಗ್ರಾಮದ ಮುಖಾಂತರ ಮೆರವಣಿಗೆ ಮೂಲಕ ತೆರಳುವಾಗ ಎರಡೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು, ಕಲ್ಲು ತೂರಾಟ ನಡೆದಿದೆ.

In ಅಪರಾಧ

ಅಂತರ್‌ ಜಿಲ್ಲಾ ಕಳ್ಳರ ಬಂಧನ : 14 ಬೈಕ್‌ ವಶ

ಮಲೇಬೆನ್ನೂರು : ಇಲ್ಲಿನ ಪೊಲೀಸ್‌ ಠಾಣೆಯ ಪೊಲೀಸರು ಮೂವರು ಅಂತರ್‌ ಜಿಲ್ಲಾ ಕಳ್ಳತನದ ಆರೋಪಿತರನ್ನು ಬಂಧಿಸಿ ಹರಪನಹಳ್ಳಿ, ದಾವಣಗೆರೆ, ಹೊನ್ನಾಳಿ, ಹರಿಹರ ಗ್ರಾಮಾಂತರ ಮತ್ತು ಶಿರಾಳಕೊಪ್ಪ ಪೊಲೀಸ್‌ ಠಾಣೆಗಳಲ್ಲಿ ನಡೆದಿದ್ದ ಒಟ್ಟು 18 ಪ್ರಕರಣಗಳನ್ನು ಭೇದಿಸಿ 7,41,500 ರೂ. ಬೆಲೆ ಬಾಳುವ ಓಮ್ನಿ ವ್ಯಾನ್‌ ಹಾಗೂ 66,500 ರೂ. ನಗದು ಹಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆಂದು ದಾವಣಗೆರೆ ಜಿಲ್ಲಾ ಎಎಸ್ಪಿ ಆರ್‌.ಬಿ. ಬಸರಗಿ ತಿಳಿಸಿದ್ದಾರೆ.

In ಅಪರಾಧ

ಪರಿಚಿತನಂತೆ ನಟಿಸಿ ಸಂಚು ರೂಪಿಸಿ ದರೋಡೆ

ಪರಿಚಿತನಂತೆ ನಟಿಸಿ ಸಂಚು ರೂಪಿಸಿದ್ದ ಆರೋಪಿತನೋರ್ವ ನಾಲ್ವರ ಜೊತೆ ಸೇರಿ ದರೋಡೆ ಮಾಡಿದ್ದು, ಐವರ ಪೈಕಿ ನಾಲ್ವರು ಪೊಲೀಸರ ಅತಿಥಿಯಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. 

In ಅಪರಾಧ

ಬಂಗಾರದ ವ್ಯಾಪಾರಿಯ ಸಹೋದರನ ಕೊಲೆಗೈದ ಪರಿಚಿತ ಆಭರಣ ತಯಾರಕ

ಬಂಗಾರದ ಒಡವೆಯನ್ನು ತಯಾರಿಸದ ಕಾರಣ ಬಂಗಾರ ವಾಪಸ್ ನೀಡುವಂತೆ ಕೇಳಿದ್ದಕ್ಕೆ ಒಡವೆ ನೀಡಿದ್ದ ಪರಿಚಿತ ಬಂಗಾರದ ವ್ಯಾಪಾರಿಯ ಸಹೋದರನಿಗೆ ಸೋಡಾದಲ್ಲಿ ಸೈನೈಡ್ ಹಾಕಿ ಕೊಲೆ ಮಾಡಿದ ಪ್ರಕರಣವನ್ನು ಬೇಧಿಸಿರುವ ಇಲ್ಲಿನ ಬಡಾವಣೆ ಪೊಲೀಸರು, ಆರೋಪಿ ಆಭರಣ ತಯಾರಕನನ್ನು ಬಂಧಿಸಿದ್ದಾರೆ. 

In ಅಪರಾಧ

ಮೂವರು ಅಂತರಾಜ್ಯ ಕಳ್ಳರ ಸೆರೆ

10 ಮನೆ ಗಳ್ಳತನ ಪ್ರಕರಣಗಳನ್ನು ಬೇಧಿಸಿರುವ ಹರಿಹರ ನಗರ ಪೊಲೀಸರು ಮೂವರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ಒಟ್ಟು 22 ಲಕ್ಷದ 92 ಸಾವಿರ ರೂ. ಮೌಲ್ಯದ ಚಿನ್ನಾ ಭರಣ, ನಗದು ವಶಪಡಿಸಿಕೊಂಡಿದ್ದಾರೆ.

In ಅಪರಾಧ

ಬೈಪಾಸ್‌ನಲ್ಲಿ ರಸ್ತೆ ಅಪಘಾತ ಸಾವು, ಓರ್ವನ ಸ್ಥಿತಿ ಗಂಭೀರ

ಟೈರ್ ಸ್ಫೋಟಗೊಂಡ ಪರಿಣಾಮ ಒಣ ಮೆಣಸಿನಕಾಯಿ ಸಾಗಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಾಪಾರಿ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರಭಾಗದ ಶಾಮನೂರು ಬಳಿಯ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಇಂದು ಸಂಭವಿಸಿದೆ. 

ಕವನಗಳು

In ಕವನಗಳು

ನಾ ಕಂಡ ನನ್ನ ಕರುನಾಡು

ಹೇಗೆ ವರ್ಣಿಸಲಿ ನಾ ನನ್ನ ಕರುನಾಡನ್ನ, ಅದೆಷ್ಟು ಸುಂದರ ಪಶ್ಚಿಮ ಘಟ್ಟದ ದಾರಿಯಲಿ.... ಕಾಣುತಿಹ ನೀ ನಿಜ ಸ್ವರ್ಗವಾ...

In ಕವನಗಳು

`ಪುನೀತನ ಈ ಸಾವು ನ್ಯಾಯವೇ … ! ?’

ಓ...ದೇವರೇ ನೀನೆಷ್ಟು ಕ್ರೂರಿ ?ಬೆಳಕನ್ನೇ ಕತ್ತಲಾಗಿಸಿ ಯಾಕಾದೆ ವೈರಿ !

In ಕವನಗಳು

ತೊಲಗಿಬಿಡು ವೈರಾಣು…

ಸಾಕು ತೊಲಗಿನ್ನು ಈ ಜಗವ ಬಿಟ್ಟು...ನಮಗೆಲ್ಲ ನೆಮ್ಮದಿಯ ಕೊಟ್ಟು ಹಾರಿ ಹೋಗಿಬಿಡು ಮತ್ತೆ ಬಾರದಂತೆ!

In ಕವನಗಳು

ಯುಗದ ಆದಿಯ ಸಂಭ್ರಮ…

ಭೂರಮೆಯು ಹಸಿರುಡುಗೆಯ ತೊಟ್ಟು...ಭಾಸ್ಕರನ ರಶ್ಮಿಗೆ ನಾಚಿ ನಿಂತಿಹಳು

In ಕವನಗಳು

ಮಹಾನ್ ಚೇತನದ್ವಯರು ಹಾಗೂ ದಾವಣಗೆರೆ ರೈಲ್ವೇ

ಎತ್ತಿನ ಬಂಡಿಯಲ್ಲಿ ಹತ್ತಿಬೇಲು ತರುತ್ತಿದ್ದವರು : ದಾವಣಗೆರೆ ಸುತ್ತಮುತ್ತ ಆಗ ಹತ್ತಿ ಬೆಳೆಯಲಾಗುತ್ತಿತ್ತು. ಈ ಹತ್ತಿಯನ್ನು ಖರೀದಿಸಿ, ಅರಳೆ ಮಾಡಿ, ಹೊರ ರಾಜ್ಯಗಳ ಹತ್ತಿ ನೂಲು, ಬಟ್ಟೆ ತಯಾರಿಕಾ ಕಾರ್ಖಾನೆಗಳಿಗೆ ರೈಲ್ವೇ ಗೂಡ್ಸ್ ಮೂಲಕ ಕಳಿಸಲಾಗುತ್ತಿತ್ತು.

In ಕವನಗಳು

ಒಂದಿಷ್ಟು ಉಸಿರಾಡಲು ಬಿಡು

ಓ ಹೆಣ್ಣೆ ಇದೆಲ್ಲವೂ ದಿಟವೆಂದು ನಂಬದಿರು...ಇದೆಲ್ಲವೂ ಒಂದು ದಿನದ ಗೌರವ ಮಾತ್ರ...

In ಕವನಗಳು

ಶಿವರಾತ್ರಿ

ಭಕ್ತರ ನಿಷ್ಕಲ್ಮಶ ಭಕ್ತಿಗೊಲಿಯುತ...ಮುಕ್ತಿಯ ಕರುಣಿಸುವ ಮಹಾದೇವ

In ಕವನಗಳು

ಈ ಸಂಬಂಧಗಳೇ ಹೀಗೆ….!?

ಎಲ್ಲಿಯೂ ನಿಲ್ಲದ ಯಾರ ಮಾತೂ ಕೇಳದ ಓಡುವ ಮೋಡಗಳು....ಕಾಣದ ಕಂಬನಿಯ ಹಾಡುಗಳು....

In ಕವನಗಳು

ಮುನ್ನ…

ನೇಸರ ಮೂಡುವ ಮುನ್ನ...ಹಾಸಿಗೆ ಬಿಟ್ಟು ಏಳಬೇಕು

In ಕವನಗಳು

ಅನ್ನದಾತ-ಜೀವದಾತ

ರೈತನ ತಾಳ್ಮೆಯಕಟ್ಟೆ ಹೊಡೆದರೆ, ಭೂ ತೆರೆದಂತೆ...ಭೂ ಕಂಪಿಸಲಿ, ತನ್ನ ಗರ್ಭದ ಜ್ವಾಲೆಯಲಿ...

In ಕವನಗಳು

ಓ… ವ್ಯಾಮೋಹದ ಕಾರ್ಮೋಡವೇ…

ಓ...ವ್ಯಾಮೋಹದ ಕಾರ್ಮೋಡವೇ...ಬಿರುಮಳೆಯಾಗಿ ಸುರಿಯದಿರು...ಕೊಚ್ಚಿ ಹೋಗದಿರಲಿ ಕನಸುಗಳ ಸಸಿಮಡಿ

In ಕವನಗಳು

ಇರು ನೀ ಇರು….

ಕೂಗಿದವನ ಸಹಾಯಕ್ಕೆ ಹಸ್ತವ ಚಾಚಲು ಮರೆಯದಿರು, ಬೋಗ ಭಾಗ್ಯಗಳ ಬಿರುಗಾಳಿಗೆ ಮೈಮರೆತು ಸಿಲುಕದಿರು,

In ಕವನಗಳು

ಭಾರತವಿದು `ಸಾರ್ವಭೌಮ ಗಣರಾಜ್ಯ’

ಜಾರಿಗೆ ಬಂತಿದು 1950ರ ಜನವರಿ ಇಪ್ಪತ್ತಾರಕೆ ಮೆರೆದಿದೆ ವಿಶ್ವದೆಲ್ಲೆಡೆ ಭಾರತದ ಕೀರ್ತಿ ಪತಾಕೆ

In ಕವನಗಳು

ನಮ್ಮನೆ ದೇವರು

ನಮಗೆ ಕೊಡುವಾಗ ಜನ್ಮ...ಪಡೆದಳಾಕೆ ಮರುಜನ್ಮ...ಹುಟ್ಟಿಬಂದರೂ ನೂರಾರು ಜನ್ಮ...ಮಾತೃಋಣ ತೀರಿಸಲಾಗದ್ದು ನಮ್ಮ ಕರ್ಮ

In ಕವನಗಳು

ನೀವೇನಂತೀರಿ…?

ಮಾಗಿಯ ಚಳಿಗೆ ಗಿಡ ಮರದೆಲೆಗಳು....ಸಂತಸದಲುದುರಿ ಮೈ-ಮನ ಬೋಳು!

In ಕವನಗಳು

ಸತ್ಯ…

ಸಂಬಂಧಗಳಿಗೆ ಬೇಲಿ ಕಟ್ಟಿಕೊಂಡು ಸ್ವಯಂ ಬಂಧಿಯಾಗುವ ಭಾವನೆಗಳು...ಬದುಕಲು ಇಚ್ಛಿಸುವ ಬಯಕೆಗಳಿಗೆ ಬಲವಂತವಾಗಿ ಹೇರಲಾದ ನಿರ್ಬಂಧಗಳು...

In ಕವನಗಳು

ಕಲ್ಲಿಗೆ ಜೀವ…

ತನುವಿನ ಎಲೆಯೊಳಗೆ...ಹಸಿರುಟ್ಟ ತಾಯಿ ಉಣಿಸುತ್ತಾಳೆ ಗಳಿಗೆ ಎಂಬಂತೆ ಕ್ಷಣಕೆ ಕಾಯಲು....

In ಕವನಗಳು

ಸಂಕ್ರಾಂತಿ….

ಎಳ್ಳು ಬೆಲ್ಲವ ಸವಿಯೋಣ...ಒಳ್ಳೆಯ ಮಾತುಗಳಾಡೋಣ...

In ಕವನಗಳು

ಈಡೇರಿಸೆನ್ನ ಕೋರಿಕೆಯ

ನಿರ್ಮಲ ಭಕುತಿಯ ನೈವೇದ್ಯವ ನೀಡುವೆ...ಸೃಜನ ಸಂಪನ್ನ ಗುಣವಾ ನೀಡು ನನಗೆ...

In ಕವನಗಳು

ಒಲವಿನ ಕಾಯಕ

ಹಾರುವ ಹಕ್ಕಿಸಾಲಂತೆ ತೋರುತ, ಕೆಸರ ಗದ್ದೆಯಲಿ ಕಚ್ಚೆದಿರುಸಲಿ ಕಾಯಕದಿ ನಿರತ ಹೆಂಗಳೆಯರ ಸಂತಸಕೆ ಎಣೆಯಿಲ್ಲ.

In ಕವನಗಳು

ಕಾಣದ ಸಾಲುಗಳು…

ನೂರು ಎಲೆ ಮರದಿಂದ ಹಾರಿದರೇನು ಒಂದಾದರೂ ಬುಡಕೆ ಬಿದ್ದರೆ ಧನ್ಯ.... ಮನದಾಸೆಗಳಂತೆ.

In ಕವನಗಳು

`ನಗುವಿರಲಿ ಎಂದೆಂದೂ’…

ನಕ್ಕು ನಗಿಸುತಲಿರಿ `ವಿಶ್ವ ನಗು ದಿನ'ವಿಂದು, ಇಂದೊಂದೇ ದಿನವಲ್ಲ, ನಗುವಿರಲಿ ಎಂದೆಂದೂ.

In ಕವನಗಳು

ಗೋವು…

ಭಾರತಾಂಬೆಯ ಮೇಲೆ ಪ್ರಾಮಾಣಿಕ ಹೆಜ್ಜೆ ಇಟ್ಟು ಸಾಗೆಂದು ಹರಸುವೆನು...

In ಕವನಗಳು

ಒಡನಾಡಿಗಳು …

ಕಂಡು ಕಾಣದ ಹಾಗೆ ಬೀದಿಗೆ ಬಿಟ್ಟೆಯ ಬ್ರಹ್ಮನೆ ನೋಡು ನೀನೇ ಮರುಗುವೇ ಮುದ್ದು ಮುಖದ ಹಸುಳೆಗಳ....

In ಕವನಗಳು

ಮರೆಯಬೇಡ….

ತಾಯ್ತಂದೆಯರಿಂದಲೇ ಜಗಕ್ಕೆ...ಬಂದಿರುವೆಂಬುದನು ಮರೆಯಬೇಡ...

In ಕವನಗಳು

ಕಂಪನ

ಸ್ವಾರ್ಥಿ ಮಾನವನ ಜಾತಿಯ ಅಂತ್ಯದ ಧಾರುಣ...ನೀವೇ ತಾನೇ ಇದಕ್ಕೆಲ್ಲಾ ಕಾರಣ.

In ಕವನಗಳು

ಉತ್ಕಟ

ಬೆಳಕು ಮೂಡಬೇಕು, ಕತ್ತಲ ಬೆನ್ನತ್ತಿ ಓಡಿಸಬೇಕು, ದಿಗಿಲುಗೊಂಡ ಮನಕ್ಕೆ, ತುಸು ನೆಮ್ಮದಿ ನೀಡಬೇಕು...

In ಕವನಗಳು

ಮುನ್ನುಡಿ…

ನೋವು ನಲಿವು...ಇಷ್ಟ ಕಷ್ಟ...ಮನಕೆ ಹಿಡಿದ....ಹರಳ ಕನ್ನಡಿ.

In ಕವನಗಳು

ಮನದ ಮಂಥನ…

ಮನದ ಮಂಥನವಾಗದೊಡೆ ಮನವು ತಿಳಿಯಾಗದು...

In ಕವನಗಳು

ಘಾತ

ಓ... ಕಡಲೇ ನಿನ್ನ ಆ ಭೋರ್ಗರೆತ ನನ್ನೊಡಲಲಿ ನಿನ್ನ ಸೇರುವ ತುಡಿತ.

ಸುದ್ದಿ ವೈವಿಧ್ಯ

ಹೊನ್ನಾಳಿ : ಮಾಯಾಂಬಿಕಾ ದೇವಿ ಅಡ್ಡಪಲ್ಲಕ್ಕಿ ಜಾತ್ರಾ ಮಹೋತ್ಸವ
February 18, 2022February 18, 2022ಸುದ್ದಿ ವೈವಿಧ್ಯ

ಹೊನ್ನಾಳಿ : ಮಾಯಾಂಬಿಕಾ ದೇವಿ ಅಡ್ಡಪಲ್ಲಕ್ಕಿ ಜಾತ್ರಾ ಮಹೋತ್ಸವ

ಹೊನ್ನಾಳಿ : ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮದ ಶ್ರೀ ಮಾಯಾಂಬಿಕಾದೇವಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ವತಿಯಿಂದ ಭರತ ಹುಣ್ಣಿಮೆ ಪ್ರಯುಕ್ತ ಮಾಯಾಂಬಿಕಾ ದೇವಿ ಅಡ್ಡಪಲ್ಲಕ್ಕಿ ಜಾತ್ರಾ ಮಹೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವಿದ್ಯಾರ್ಥಿಗಳು ಶ್ರದ್ಧೆ, ಛಲದಿಂದ ಓದಿದರೆ ಸಾಧನೆ ಸಾಧ್ಯ
February 09, 2022February 9, 2022ಸುದ್ದಿ ವೈವಿಧ್ಯ

ವಿದ್ಯಾರ್ಥಿಗಳು ಶ್ರದ್ಧೆ, ಛಲದಿಂದ ಓದಿದರೆ ಸಾಧನೆ ಸಾಧ್ಯ

ಮಲೇಬೆನ್ನೂರು : ವಿದ್ಯಾರ್ಥಿಗಳು ತಮ್ಮ ಕಲಿಕಾ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಹಾಯಿಸದೆ, ಶ್ರದ್ಧೆ ಹಾಗೂ ಛಲದಿಂದ ವಿದ್ಯಾಭ್ಯಾಸದ ಕಡೆಗೆ ಹರಿಸಬೇಕೆಂದು ಹರಿಹರದ ಎಪಿಎಂಸಿ ಅಧ್ಯಕ್ಷ ಜಿ. ಮಂಜುನಾಥ್ ಪಟೇಲ್ ತಿಳಿಸಿದರು.

ಸಿನಿಮಾ ಸಿರಿಯಿಂದ ಮಂಗೇಶ್ಕರ್‌ಗೆ ಶ್ರದ್ಧಾಂಜಲಿ
February 09, 2022February 9, 2022ಸುದ್ದಿ ವೈವಿಧ್ಯ

ಸಿನಿಮಾ ಸಿರಿಯಿಂದ ಮಂಗೇಶ್ಕರ್‌ಗೆ ಶ್ರದ್ಧಾಂಜಲಿ

ನಗರದ ಸಿನಿಮಾ ಸಿರಿ ಸಂಸ್ಥೆ ವತಿಯಿಂದ ಭಾರತದ ಗಾನ ಕೋಗಿಲೆ ಪದ್ಮವಿಭೂಷಣ ಲತಾ ಮಂಗೇಶ್ಕರ್‌ ಅವರಿಗೆ ಶ್ರೀ ಶಿವಯೋಗ ಮಂದಿರದಲ್ಲಿ ಇಂದು ಸಂಜೆ ಶ್ರದ್ಧಾಂಜಲಿ ಸಲ್ಲಿಸಲಲಾಯಿತು.

ಇನ್ನಷ್ಟು ಸುದ್ದಿಗಳು

ಲೇಖನಗಳು

`ಭ್ರಷ್ಟತೆ’ ಮತ್ತು `ಕರ್ತವ್ಯ ನಿಷ್ಠೆ’  ಸಮಾನಾಂತರವಾಗಿ ಚಲಿಸಲು ಸಾಧ್ಯವೇ…?
April 26, 2022April 26, 2022ಲೇಖನಗಳು

`ಭ್ರಷ್ಟತೆ’ ಮತ್ತು `ಕರ್ತವ್ಯ ನಿಷ್ಠೆ’ ಸಮಾನಾಂತರವಾಗಿ ಚಲಿಸಲು ಸಾಧ್ಯವೇ…?

"ದುಬೈನಲ್ಲಿ ಕಾನೂನು ಎಂಥಾ ಸ್ಟ್ರಿಕ್ಟುರೀ, ಅಲ್ಲಿ ಅಪರಾಧಗಳೇ ನಡೆಯೊಲ್ಲ" ಎನ್ನುವ ನಾವು ನಮ್ಮ ವಿಜಯನಗರ ಸಾಮ್ರಾಜ್ಯದ ವೈಭವ ನೆನಪಿಗೆ ಬರುವುದಿಲ್ಲ....

ಕೊಡುಗೆಗಳಿಂದ ಬಡವಾಗುತ್ತಿರುವ ರಾಜ್ಯಗಳು
April 18, 2022April 18, 2022ಲೇಖನಗಳು

ಕೊಡುಗೆಗಳಿಂದ ಬಡವಾಗುತ್ತಿರುವ ರಾಜ್ಯಗಳು

ಚುನಾವಣೆಗೆ ಮುಂಚೆ ಹಣ ಕೊಟ್ಟರೆ ಹೇಗೆ ಭ್ರಷ್ಟಾಚಾರವೋ, ಚುನಾವಣೆ ನಂತರ ಪುಕ್ಕಟೆ ಹಣ ಕೊಡುವುದೂ ಭ್ರಷ್ಟಾಚಾರ

ಇನ್ನಷ್ಟು ಲೇಖನಗಳು

ಸಂಚಯ

  • 18.05.2022
  • 17.05.2022
  • 16.05.2022
  • 15.05.2022
  • 14.05.2022
  • 13.05.2022
  • 12.05.2022
  • 11.05.2022
  • 10.05.2022
  • ಮಕ್ಕಳ ಸಂತೆ ಸ್ಫರ್ಧೋತ್ಸವ
  • ಜೆಡಿಎಸ್‌ನಿಂದ 120 ಟಾರ್ಗೆಟ್
  • 09.05.2022
  • 08.05.2022
  • ಸಮಾಜವನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ
  • 07.05.2022

ಚಿತ್ರದಲ್ಲಿ ಸುದ್ದಿ

Slide thumbnail
Slide thumbnail
Slide thumbnail
Slide thumbnail
ಮಾತು ಮಾಣಿಕ್ಯ
ಮಾತು ಮಾಣಿಕ್ಯ

ದಿನಕ್ಕೆ ಒಂದು ಬಾರಿಯಾದರೂ ನಿಮ್ಮ ಜೊತೆ ಮಾತನಾಡಿಕೊಳ್ಳಿ. ಇಲ್ಲದಿದ್ದರೆ ನೀವು ಈ ಪ್ರಪಂಚದ ಒಬ್ಬ ಅದ್ಭುತ ವ್ಯಕ್ತಿಯ ಭೇಟಿ ಕಳೆದುಕೊಳ್ಳುವಿರಿ.

-ಸ್ವಾಮಿ ವಿವೇಕಾನಂದ

May 2022
M T W T F S S
 1
2345678
9101112131415
16171819202122
23242526272829
3031  
« Apr    

ಇತ್ತೀಚಿನ ಕಮೆಂಟ್ಸ್

  • M S Gurumurthy on 30.04.2022
  • Manjunatha TM on 13.02.2022
  • B. Veeranna on ಧಾರ್ಮಿಕ ಪರಂಪರೆ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ
  • Raghu N on 31.12.2021
  • Raghu N on 31.12.2021

Top Searches

2A reservation Ambedkar Jayanthi B.S. Nirmala Bangalore Budget Challakere Channagiri Chitradurga Commissioner Vishwanath Mudajji corona Corona Vaccination Covid Vaccination Cricket Davanagere DC Mahanthesh Beelagi G.M. Siddeshwar Grama Panchayath Grama Panchayath Election Harapanahalli Harihara Honnali Hoovinahadagali Jagalur Janathavani Jigali Kottur Kudligi Kunduvada Lake Malebennur Mayor S.T. Veeresh New Delhi panchamasaali President Protest Rajanahalli Ram Mandir Fund Ranebennur S. Ramappa Sevalal Jayanthi Sirigere Suragondanakoppa Ukkadagathri Valmiki Jaatre Vice President ಕೊರೊನಾ

Janathavani

About us
Terms of use
Shipping Policy
Privacy Policy
Refunds/Cancellations
Contact