June 5, 2023
Janathavani Janathavani
  • ಇ-ಪೇಪರ್
  • ಸುದ್ದಿಗಳು
    • ದಾವಣಗೆರೆ
    • ಹರಿಹರ
    • ಚನ್ನಗಿರಿ
    • ಹರಪನಹಳ್ಳಿ
    • ಜಗಳೂರು
    • ರಾಣೇಬೆನ್ನೂರು
    • ಕೂಡ್ಲಿಗಿ
    • ಚಿತ್ರದುರ್ಗ
  • ಸಂಚಯ
  • ಭವಿಷ್ಯ
  • ಓದುಗರ ಪತ್ರ
  • ನಿಧನ ವಾರ್ತೆ
  • ಸಂಪರ್ಕಿಸಿ

ಪ್ರಮುಖ ಸುದ್ದಿಗಳು

ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಕಾರ್ಯ ಚುರುಕು
June 02, 2023June 2, 2023ಪ್ರಮುಖ ಸುದ್ದಿಗಳು

ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಕಾರ್ಯ ಚುರುಕು

ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಕಾರ್ಯ ಭರದಿಂದ ನಡೆಯುತ್ತಿದೆ. ಶಾಲಾ-ಕಾಲೇಜಿನ ಮುಂಭಾಗ ಪೋಷಕರು ವಿದ್ಯಾರ್ಥಿಗಳೊಂದಿಗೆ ಆಗಮಿಸಿ, ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ನೋಂದಣಿ ಮಾಡಿಸುತ್ತಿದ್ದಾರೆ.

ಇನ್ನಷ್ಟು ಓದಿ
ಉದ್ಯೋಗಕ್ಕೆ ತಕ್ಕ ಕೌಶಲ್ಯ ರೂಢಿಸಿಕೊಳ್ಳಿ: ಕುಂಬಾರ್
June 02, 2023June 2, 2023ಪ್ರಮುಖ ಸುದ್ದಿಗಳು

ಉದ್ಯೋಗಕ್ಕೆ ತಕ್ಕ ಕೌಶಲ್ಯ ರೂಢಿಸಿಕೊಳ್ಳಿ: ಕುಂಬಾರ್

ಪ್ರಸ್ತುತ ದಿನಮಾನದಲ್ಲಿ ವಿದ್ಯಾರ್ಥಿಗಳಿಗೆ  ಉದ್ಯೋಗ ಸಿಗದಿದ್ದರೆ ಏಕೆ, ಓದಬೇಕೆಂಬ ಮನೋಭಾವನೆ ಇದೆ. ಆದರೆ ಇದು ಸರಿಯಾದ ನಿಲುವಲ್ಲ. ಉದ್ಯೋಗಕ್ಕೆ ಅನುಗುಣವಾಗಿ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂದು ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ಹೇಳಿದರು.

ಇನ್ನಷ್ಟು ಓದಿ
ಎಸ್.ಎಸ್. ಮೆಡಿಕಲ್ ಕಾಲೇಜಿನಲ್ಲಿ  ‘ವಿಶ್ವ ತಂಬಾಕು ರಹಿತ’ ದಿನಾಚರಣೆ
June 02, 2023June 2, 2023ಪ್ರಮುಖ ಸುದ್ದಿಗಳು

ಎಸ್.ಎಸ್. ಮೆಡಿಕಲ್ ಕಾಲೇಜಿನಲ್ಲಿ ‘ವಿಶ್ವ ತಂಬಾಕು ರಹಿತ’ ದಿನಾಚರಣೆ

ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ   ‘ವಿಶ್ವ ತಂಬಾಕು ರಹಿತ’ ದಿನ ಆಚರಿಲಾಯಿತು. `ನಮಗೆ ಆಹಾರ ಬೇಕು ತಂಬಾಕು ಅಲ್ಲ' ಈ ವರ್ಷದ ತಂಬಾಕು ರಹಿತ ದಿನದ ಘೋಷಣೆಯಾಗಿದ್ದು, ಕಾರ್ಯಕ್ರಮದಲ್ಲಿ ಡಾ. ಬಿ.ಎಸ್. ಪ್ರಸಾದ್, ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.

ಇನ್ನಷ್ಟು ಓದಿ
ತಂಬಾಕು ಬೆಳೆವ ರೈತರಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹ ಅಗತ್ಯ
June 02, 2023June 2, 2023ಪ್ರಮುಖ ಸುದ್ದಿಗಳು

ತಂಬಾಕು ಬೆಳೆವ ರೈತರಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹ ಅಗತ್ಯ

ತಂಬಾಕು ಬೆಳೆಯುವ ರೈತರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಬೇಕಿದೆ. ಜೊತೆಗೆ ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ವಿವರಿಸಬೇಕಿದೆ ಎಂದು ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಹೇಳಿದರು.

ಇನ್ನಷ್ಟು ಓದಿ
  • 1
  • 2
  • …
  • 970
  • Next

ಸುದ್ದಿ ಸಂಗ್ರಹ

ವ್ಯಕ್ತಿಯೊಬ್ಬರನ್ನು ಬಂಧಿಸಿ, 20 ಲಕ್ಷಕ್ಕೆ ಬೇಡಿಕೆ ಇಟ್ಟ ತಂಡ

ನಗರದ ಅಂಬಿಕಾ ನಗರದಲ್ಲಿನ ವ್ಯಕ್ತಿಯೊಬ್ಬರನ್ನು ಅಪಹರಿಸಿ, 20 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 24 ಗಂಟೆಯೊಳಗೆ ಐವರನ್ನು ಬಂಧಿಸಿರುವ ಪೊಲೀಸರು, ಅಪಹರಣಕ್ಕೊಳಗಾದ ಲೋಕೇಶ್ ಅವರನ್ನು ರಕ್ಷಿಸಿದ್ದು ಕೃತ್ಯಕ್ಕೆ ಬಳಸಿದ ಇಟಿಯಾಸ್ ಕಾರು ಹಾಗೂ ಯಮಹಾ ಬೈಕ್ ವಶಪಡಿಸಿಕೊಂಡಿದ್ದಾರೆ.

ನಾಳೆ ನಗರಕ್ಕೆ ಸಚಿವ ಎಸ್ಸೆಸ್ಸೆಂ

ಗಣಿ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು 3ನೇ ಬಾರಿಗೆ  ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಾಡಿದ್ದು ದಿನಾಂಕ 3 ರ ಶನಿವಾರ   ನಗರಕ್ಕೆ ಆಗಮಿಸಲಿದ್ದಾರೆ  ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ತಿಳಿಸಿದ್ದಾರೆ.

ಬಡದಾಳ್-ತಾರಾನಾಥ್ ಸೇರಿ ಹಲವರಿಗೆ ಮಾಧ್ಯಮ ಮಾಣಿಕ್ಯ ಪ್ರಶಸ್ತಿ

ಒಂದು ಪತ್ರಿಕೆ ರೂಪುಗೊಂಡು, ಅದು ಓದುಗರ ಕೈಗೆ ಸೇರುವ ಹಿನ್ನೆಲೆಯಲ್ಲಿನ ಶ್ರಮಿಕರಾದ ಪತ್ರಿಕಾ ಕಚೇರಿಯ ಎಂಟು ವಿಭಾಗಗಳ ನಿರ್ವಾಹಕ ರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ `ಮಾಧ್ಯಮ ಮಾಣಿಕ್ಯ' ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ.

ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪೂಜೆ

ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ  ಕಾರ ಹುಣ್ಣಿಮೆ ಪ್ರಯುಕ್ತ ನಾಡಿದ್ದು ದಿನಾಂಕ 4 ರ ಭಾನುವಾರ ನವಗ್ರಹ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನ ಪೂರ್ಣೇಶ್ವರಿಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ

4 ರಂದು ದಿ ಹಿಂದೂ ಎಜುಕೇಶನ್ ಪ್ಲಸ್ ಕೆರಿಯರ್ ಕೌನ್ಸೆಲಿಂಗ್

ದಿ ಹಿಂದೂ ಎಜುಕೇಶನ್ ಪ್ಲಸ್ ವೃತ್ತಿ ಕೌನ್ಸೆಲಿಂಗ್ -2023 ಕಾರ್ಯಕ್ರಮವನ್ನು  ಇದೇ ದಿನಾಂಕ 4ರ ಭಾನುವಾರ ನಗರದ  ಜಿ.ಎಂ.ಐ.ಟಿ. ಕಾಲೇಜಿನ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ನಡೆಸಲಾಗುವುದು. 

ದೃಶ್ಯಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಆದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾ ಗಿದೆ. ಫೌಂಡೇಶನ್ 1 ವರ್ಷ, ವಿಶೇಷ ಅಧ್ಯಯನ 3 ವರ್ಷ ಒಟ್ಟು 4 ವರ್ಷಗಳ ದೃಶ್ಯಕಲಾ ಪದವಿ ಶಿಕ್ಷಣ ನೀಡಲಾಗುವುದು.

ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗೆ ಅರ್ಜಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ನಗರದಲ್ಲಿ ಇಂದು ಐಸಿಇಐ ಸಮ್ಮೇಳನ

ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಇನೋವೇಶನ್ (ಐಸಿಇಐ-2023) ಕುರಿತು 2ನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು ಇಂದು ಆಯೋಜಿಸಲಾಗಿದೆ.

4 ರಂದು ದಿ ಹಿಂದೂ ಎಜುಕೇಶನ್ ಪ್ಲಸ್ ಕೆರಿಯರ್ ಕೌನ್ಸೆಲಿಂಗ್

ದಿ ಹಿಂದೂ ಎಜುಕೇಶನ್ ಪ್ಲಸ್ ವೃತ್ತಿ ಕೌನ್ಸೆಲಿಂಗ್ -2023 ಕಾರ್ಯಕ್ರಮವನ್ನು  ಇದೇ ದಿನಾಂಕ 4ರ ಭಾನುವಾರ ನಗರದ  ಜಿ.ಎಂ.ಐ.ಟಿ. ಕಾಲೇಜಿನ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ನಡೆಸಲಾಗುವುದು. 

ಮೊಬೈಲ್, ಹಣ ಕಿತ್ತುಕೊಂಡು ಪರಾರಿ

ಬಾಡಾ ಕ್ರಾಸ್‌ ಬಳಿ ಮೂವರು ಯುವಕರು ವ್ಯಕ್ತಿಯೊಬ್ಬರಿಂದ ಮೊಬೈಲ್ ಹಾಗೂ ಹಣ ಕಿತ್ತುಕೊಂಡು ಪರಾರಿಯಾದ ಘಟನೆ ನಿನ್ನೆ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ.

ಪ್ರಶಸ್ತಿಗೆ ಅರ್ಜಿ

ರಾಜ್ಯ ಸರ್ಕಾರದ ಅಧಿಕಾರಿ / ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆ ಯಲು ನಾಮ ನಿರ್ದೇಶನಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಲು ಜೂ.15 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಹೆಂಡತಿ ಮತ್ತು ಮಗು ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ಪತ್ನಿ ಮತ್ತು ಮಗಳನ್ನು ಕೊಲೆ ಮಾಡಿರುವ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ  ನ್ಯಾಯಾಲಯವು ಆರೋಪಿ ಮಾಯಕೊಂಡ ಗ್ರಾಮದ  ನಾಗರಾಜ ಎಂಬಾತನಿಗೆ  ಜೀವಾವಧಿ ಶಿಕ್ಷೆ ವಿಧಿಸಿದೆ.

ಇಬ್ಬರು ಮಕ್ಕಳನ್ನು ಕೊಂದ ತಂದೆ:ಬಂಧನ

ತನ್ನ ಇಬ್ಬರು ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ ಹಿನ್ನೆಲೆಯಲ್ಲಿ ಅಮರ್ (36) ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ.

ವಿನೋಬನಗರ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

ನಗರದ ವಿನೋಬನಗರ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋ ತ್ಸವ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಮುಖ್ಯಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಶಾಲಾ ವಿದ್ಯಾರ್ಥಿ ಗಳಿಗೆ ಆರತಿ ಬೆಳಗುವ ಮೂಲಕ ಕಾರ್ಯ ಕ್ರಮ ಉದ್ಘಾಟಿಸಿದರು.

ಸೋಲಾರ್ ಪ್ಯಾನಲ್, ಬ್ಯಾಟರಿ ಕಳ್ಳತನ

ಕಡರನಾಯಕನಹಳ್ಳಿ ಗ್ರಾಮದ ತೋಟಗಾರಿಕೆ ಇಲಾಖೆಗೆ ಸೇರಿದ ಜಾಗದಲ್ಲಿದ್ದ ಸುಮಾರು 45 ಸಾವಿರ ರೂ. ಬೆಲೆ ಬಾಳುವ ಸೋಲಾರ್ ಪೆನಾಲ್, ಬ್ಯಾಟರಿ ಹಾಗೂ ಲೈಟುಗಳು ಕಳ್ಳತನವಾಗಿರುವ ಕುರಿತು ಸಹಾಯಕ ತೋಟಗಾರಿಕೆ ಅಧಿಕಾರಿ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಗಳ ಮೇಲೆ ಅತ್ಯಾಚಾರ: ತಂದೆಗೆ 20 ವರ್ಷ ಕಠಿಣ ಶಿಕ್ಷೆ

ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಎಫ್‌ಟಿಎಸ್‌ಸಿ–1 (ಪೋಕ್ಸೋ ನ್ಯಾಯಾಲಯ) 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹರಿಹರ ತಾಲ್ಲೂಕಿನ ದುರುಗಪ್ಪ ಶಿಕ್ಷೆಗೊಳಗಾದ ವ್ಯಕ್ತಿ.

ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಕಂಬಿ ಬಡಿದು ಪ್ರಯಾಣಿಕ ಸಾವು

ಪ್ರಾಣಿಯೊಂದು ಅಡ್ಡ ಬಂದ ಕಾರಣಕ್ಕಾಗಿ ವೇಗವಾಗಿ ಚಲಿಸುತ್ತಿದ್ದ ಬಸ್‌ಗೆ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿ ಘಟನೆ ನ್ಯಾಮತಿ ತಾಲ್ಲೂಕು ಕುಂಕುವರಸ್ತೆಯಲ್ಲಿ ಜರುಗಿದೆ.

ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಸಾವು

ನ್ಯಾಮತಿ : ತಾಲ್ಲೂಕಿನ ಸವಳಂಗ - ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಬಳಿಯ ದೇವೇಂದ್ರಯ್ಯನವರ ಜಮೀನ ಬಳಿ ಟಿವಿಎಸ್ ಎಕ್ಸೆಲ್‌ ಮೋಟರ್ ಸೈಕಲ್ ಮತ್ತು ಕಾರು ಮಧ್ಯೆಸಂಭವಿಸಿದ ರಸ್ತೆ ಅಪಘಾತದಲ್ಲಿ ಚಿನ್ನಿಕಟ್ಟೆ ಗ್ರಾಮದ ಮುನೀರ್ ಸಾಬ್ (60) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೊಳಲ್ಕೆರೆ : ಕಾಂಗ್ರೆಸ್ ಸಂಘಟನಾ ಸಭೆ

ಹೊಳಲ್ಕೆರೆ : ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನಿರೀಕ್ಷಿತ ಸೋಲು ಆಗಿದ್ದು, ಈ ಕುರಿತು ಚರ್ಚೆ ಹಾಗೂ ಪಕ್ಷದ ಸಂಘಟನಾ ಸಭೆಯನ್ನು ನಾಡಿದ್ದು ದಿನಾಂಕ 3ರ ಶನಿವಾರ ಬೆಳಗ್ಗೆ 10.30ಕ್ಕೆ ಹೊಳಲ್ಕೆರೆ ಗಣಪತಿ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ

ಹರಿಹರ ಗಂಗಾನಗರ ನಿವಾಸಿಗಳನ್ನು ನಗರಸಭೆ ಜಾಗಕ್ಕೆ ಸ್ಥಳಾಂತರಿಸಲು ಆಗ್ರಹ

ಹರಿಹರ : ಮಳೆ ಬಂದರೆ ಸಂಪೂರ್ಣ ಮುಳುಗಡೆಯಾಗುವ ಗಂಗಾನಗರದಲ್ಲಿರುವ ನಿವಾಸಿಗಳನ್ನು ನಗರಸಭೆ ಜಾಗಕ್ಕೆ ಸ್ಥಳಾಂತರಿಸುವಂತೆ ನಗರಸಭೆ ಸದಸ್ಯ  ಎಸ್.ಎಂ. ವಸಂತ್ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಬಸಾಪುರದ ಸರ್ಕಾರಿ ಶಾಲಾ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತ

ಪಾಲಿಕೆ ವ್ಯಾಪ್ತಿಯ 21ನೇ ವಾರ್ಡಿನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಸ್ವಾಗತ ಕೋರಲಾಯಿತು.

ಹರಿಹರ ತಾಲ್ಲೂಕಿನಲ್ಲಿ ಶೇ.58ರಷ್ಟು ಮಳೆ ಕೊರತೆ, ಬಿತ್ತನೆ ಕಾರ್ಯಕ್ಕೆ ಹಿನ್ನಡೆ

ಹರಿಹರ : ತಾಲ್ಲೂಕಿನಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗದೇ ಇರುವುದರಿಂದ ರೈತರು ಬಿತ್ತನೆ ಕಾರ್ಯಗಳನ್ನು ಮಾಡುವುದಕ್ಕೆ ಮುಂದಾಗಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾರನಗೌಡ್ರು ತಿಳಿಸಿದರು.

ಇನ್ನಷ್ಟು ಓದಿ

ಸುದ್ದಿ ವೈವಿಧ್ಯ

ಭ್ರಷ್ಟಾಚಾರ ಮುಚ್ಚಿ ಹಾಕಲು ತರಾತುರಿಯಲ್ಲಿ ಈಜುಕೊಳ ಉದ್ಘಾಟನೆ: ದಿನೇಶ್ ಕೆ.ಶೆಟ್ಟಿ
June 02, 2023June 2, 2023ಸುದ್ದಿ ವೈವಿಧ್ಯ, ದಾವಣಗೆರೆ

ಭ್ರಷ್ಟಾಚಾರ ಮುಚ್ಚಿ ಹಾಕಲು ತರಾತುರಿಯಲ್ಲಿ ಈಜುಕೊಳ ಉದ್ಘಾಟನೆ: ದಿನೇಶ್ ಕೆ.ಶೆಟ್ಟಿ

ಸಂಸದರು, ಹಿಂದಿನ ಜಿಲ್ಲಾ ಸಚಿವರು ಮತ್ತು ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಉದ್ದೇಶದಿಂದ ತರಾತುರಿಯಲ್ಲಿ ದೇವರಾಜ ಅರಸು ಬಡಾವಣೆಯ ಈಜುಕೊಳವನ್ನು ಉದ್ಘಾಟಿಸಲಾಗಿದೆ

ಬೆಂಬಲ ಬೆಲೆಗೆ ಸುಗ್ರಿವಾಜ್ಞೆ ಹೊರಡಿಸಲು ಒತ್ತಾಯ
June 02, 2023June 2, 2023ಜಗಳೂರು, ಸುದ್ದಿ ವೈವಿಧ್ಯ

ಬೆಂಬಲ ಬೆಲೆಗೆ ಸುಗ್ರಿವಾಜ್ಞೆ ಹೊರಡಿಸಲು ಒತ್ತಾಯ

ಜಗಳೂರು : ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆಗೆ ರಾಜ್ಯ ಸುಗ್ರೀ ವಾಜ್ಞೆ ಹೊರಡಿಸಿ ರಾಜ್ಯಮಟ್ಟದಲ್ಲಿ ಎಂ.ಎಸ್.ಪಿ.ಗೆ ಕಾಯ್ದೆ  ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

ಲೈಂಗಿಕ ಕಿರುಕುಳ: ಎಐವೈಎಫ್ ಪ್ರತಿಭಟನೆ
June 02, 2023June 2, 2023ದಾವಣಗೆರೆ, ಸುದ್ದಿ ವೈವಿಧ್ಯ

ಲೈಂಗಿಕ ಕಿರುಕುಳ: ಎಐವೈಎಫ್ ಪ್ರತಿಭಟನೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಸಂಸದ ಬ್ರಿಜ್ ಭೂಷಣ್ ಶರಣ್ ಮೇಲೆ ಕ್ರಮ  ತೆಗೆದುಕೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಜಿಲ್ಲಾ ಸಮಿತಿ  ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಗಳೂರು ಕ್ಷೇತ್ರದಲ್ಲಿ ಕಸಗುಡಿಸಿ ಅಭಿವೃದ್ದಿ ಘಂಟೆ ಭಾರಿಸುವೆ
June 02, 2023June 2, 2023ಜಗಳೂರು, ಸುದ್ದಿ ವೈವಿಧ್ಯ

ಜಗಳೂರು ಕ್ಷೇತ್ರದಲ್ಲಿ ಕಸಗುಡಿಸಿ ಅಭಿವೃದ್ದಿ ಘಂಟೆ ಭಾರಿಸುವೆ

ಜಗಳೂರು : ಯಾರೊಬ್ಬರಿಗೂ ತಾರತಮ್ಯವಿಲ್ಲದೆ ಸಮಸ್ತ ಮತದಾರರಿಗೆ ನ್ಯಾಯ ಒದಗಿಸುತ್ತಾ  ಕ್ಷೇತ್ರದಲ್ಲಿ  ಕಸಗುಡಿಸಿ ಅಭಿವೃದ್ದಿ ಘಂಟೆ ಭಾರಿಸುವೆ. ಕ್ಷೇತ್ರವನ್ನು ರಾಮರಾಜ್ಯವನ್ನಾಗಿಸುವ  ಪರಿಕಲ್ಪನೆ ನನ್ನದು ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.

ಅಡಿಕೆ ಬೆಳೆಯಿಂದ ದೂರ ಇರಲು ಸಲಹೆ
June 02, 2023June 2, 2023ರಾಣೇಬೆನ್ನೂರು, ಸುದ್ದಿ ವೈವಿಧ್ಯ

ಅಡಿಕೆ ಬೆಳೆಯಿಂದ ದೂರ ಇರಲು ಸಲಹೆ

ರಾಣೇಬೆನ್ನೂರು : ಅಡಿಕೆ ಮಾರುಕಟ್ಟೆ ಕುಸಿದರೆ ರೈತ ಬಹಳಷ್ಟು ನೋವು ಅನುಭವಿಸುವಂತಾಗುತ್ತದೆ. ಹಿಂದೊಮ್ಮೆ  ರೈತರು ಅಡಿಕೆ ಮಾರುಕಟ್ಟೆ ಕುಸಿದಿದ್ದರಿಂದ ತೀವ್ರವಾದ ಸಂಕಷ್ಟಕ್ಕೆ ಸಿಲುಕಿದ್ದರು. ಕಾರಣ ಬಯಲುಸೀಮೆಯ ರೈತರು ಈ ದಿಶೆಯಲ್ಲಿ ಚಿಂತನೆ ಮಾಡಿ ಅಡಿಕೆ ಬೆಳೆಯತ್ತ ವಾಲಬೇಕು

ಹರಿಹರ : ದುಶ್ಚಟಗಳು ಯುವ ಸಮುದಾಯದ ಶತ್ರು
June 02, 2023June 2, 2023ಸುದ್ದಿ ವೈವಿಧ್ಯ, ಹರಿಹರ

ಹರಿಹರ : ದುಶ್ಚಟಗಳು ಯುವ ಸಮುದಾಯದ ಶತ್ರು

ಹರಿಹರ : ದುಶ್ಚಟಗಳು ಯುವ ಸಮುದಾಯಕ್ಕೆ ದೊಡ್ಡ ಶತ್ರುವಾಗಿವೆ. ದೇಶದಲ್ಲಿ ಶೇ.60ರಷ್ಟು ಯುವಜನರು ಇರುವ ಕಾರಣ, ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ಜಿಲ್ಲೆಯ ಹಿರಿಯ ನಿರ್ದೇಶಕ ವಿ. ವಿಜಯಕುಮಾರ್‌ ನಾಗನಾಳ ಹೇಳಿದರು.

ರಾಗಿ ಮಾರಾಟದ ಹಣ ಪಾವತಿಸಲು ಮನವಿ
June 02, 2023June 2, 2023ಸುದ್ದಿ ವೈವಿಧ್ಯ

ರಾಗಿ ಮಾರಾಟದ ಹಣ ಪಾವತಿಸಲು ಮನವಿ

ಜಗಳೂರು ತಾಲ್ಲೂಕಿನಲ್ಲಿ  ಸರ್ಕಾರದ ರಾಗಿ ಖರೀದಿ ಕೇಂದ್ರಕ್ಕೆ ರಾಗಿ ಮಾರಾಟ ಮಾಡಿದ್ದು, ರೈತರಿಗೆ ಬರಬೇಕಾದ ಹಣ ಇದುವರೆಗೂ ಪಾವತಿ ಯಾಗದಿರುವ ಬಗ್ಗೆ ಮತ್ತು ತಕ್ಷಣವೇ ರೈತರಿಗೆ ಹಣ ಪಾವತಿಸುವಂತೆ ಒತ್ತಾಯಿಸಿ ಇಂದು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು

ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ
June 02, 2023June 2, 2023ಸುದ್ದಿ ವೈವಿಧ್ಯ, ಹರಪನಹಳ್ಳಿ

ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ

ಹರಪನಹಳ್ಳಿ : ಶೈಕ್ಷಣಿಕ ವರ್ಷವನ್ನು ಗುಣಾತ್ಮಕ ಶೈಕ್ಷಣಿಕ ವರ್ಷ ಎಂದೂ ಸರ್ಕಾರವು ಘೋಷಣೆ ಮಾಡಿರುವುದರಿಂದ ಶಿಕ್ಷಕರು, ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಶಾಸಕ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.

ಹೊಸಹಳ್ಳಿ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಮಾನೆ
June 02, 2023June 2, 2023ಸುದ್ದಿ ವೈವಿಧ್ಯ

ಹೊಸಹಳ್ಳಿ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಮಾನೆ

ಸಾಸ್ವೆಹಳ್ಳಿ : ಹೋಬಳಿಯ ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ. ಮಂಜುನಾಥ್ ಮಾನೆ, ಉಪಾಧ್ಯಕ್ಷರಾಗಿ ಡಿ.ಪಿ. ಮಂಜುನಾಥ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಕ್ಯಾಂಪಸ್ ಸಂದರ್ಶನ : ದವನ್ ಕಾಲೇಜು ಬಿಸಿಎ ವಿದ್ಯಾರ್ಥಿಗಳು ಆಯ್ಕೆ
June 02, 2023June 2, 2023ಸುದ್ದಿ ವೈವಿಧ್ಯ, ದಾವಣಗೆರೆ

ಕ್ಯಾಂಪಸ್ ಸಂದರ್ಶನ : ದವನ್ ಕಾಲೇಜು ಬಿಸಿಎ ವಿದ್ಯಾರ್ಥಿಗಳು ಆಯ್ಕೆ

ದವನ್ ಪದವಿ ಕಾಲೇಜಿನಲ್ಲಿ ತೃತೀಯ ಬಿಸಿಎ ವಿದ್ಯಾರ್ಥಿಗಳಿಗೆ, 2022-23 ನೇ ಸಾಲಿನ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ನಡೆಯಿತು.

ಎಲೆಬೇತೂರು : ಶಾಲಾ ಪ್ರಾರಂಭೋತ್ಸವ, ಪುಸ್ತಕ ವಿತರಣೆ
June 02, 2023June 2, 2023ದಾವಣಗೆರೆ, ಸುದ್ದಿ ವೈವಿಧ್ಯ

ಎಲೆಬೇತೂರು : ಶಾಲಾ ಪ್ರಾರಂಭೋತ್ಸವ, ಪುಸ್ತಕ ವಿತರಣೆ

ತಾಲ್ಲೂಕಿನ ಎಲೆಬೇತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ವರ್ಷದಂತೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲಾ ಆವರಣವನ್ನು ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯವರು ಸೇರಿಕೊಂಡು  ಸಿಂಗರಿಸಿದ್ದರು.

ಕೊಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ
June 02, 2023June 2, 2023ಸುದ್ದಿ ವೈವಿಧ್ಯ, ಹರಪನಹಳ್ಳಿ

ಕೊಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಹರಪನಹಳ್ಳಿ : 2023-24 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ತಾಲ್ಲೂಕಿನ ಕೊಮಾರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹೂ ನೀಡುವುದರ ಮೂಲಕ ಶಾಲೆಗೆ ಬರ ಮಾಡಿಕೊಳ್ಳಲಾಯಿತು.

ಮಲೇಬೆನ್ನೂರಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ
June 02, 2023June 2, 2023ಸುದ್ದಿ ವೈವಿಧ್ಯ, ಹರಿಹರ

ಮಲೇಬೆನ್ನೂರಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಮಲೇಬೆನ್ನೂರು : ತಂಬಾಕು ಉತ್ಪನ್ನಗಳಿಗೆ ಜನರು ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿ ರುವುದು ವಿಷಾದನೀಯ ಎಂದು ಧರ್ಮಸ್ಥಳ ಯೋಜ ನೆಯ ಅಖಿಲ ಕರ್ನಾಟಕ ಜನ ಜಾಗೃತಿ ಸಮಿತಿ ಸದಸ್ಯ ಜಿ. ಮಂಜುನಾಥ್ ಪಟೇಲ್ ಕಳವಳ ವ್ಯಕ್ತಪಡಿಸಿದರು.

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭ
June 02, 2023June 2, 2023ಸುದ್ದಿ ವೈವಿಧ್ಯ, ಹರಿಹರ

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭ

ಮಲೇಬೆನ್ನೂರು : ಇಲ್ಲಿನ ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ವೇಳೆ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತ ಕೋರಲಾಯಿತು. ಈ ವೇಳೆ ವಿದ್ಯಾರ್ಥಿಗಳಿಗೆ ಸರ್ಕಾರ ಕೊಡಮಾಡುವ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

`ವಿಶ್ವ ತಂಬಾಕು ರಹಿತ ದಿನ’ : ಜನ ಜಾಗೃತಿ
June 02, 2023June 2, 2023ದಾವಣಗೆರೆ, ಸುದ್ದಿ ವೈವಿಧ್ಯ

`ವಿಶ್ವ ತಂಬಾಕು ರಹಿತ ದಿನ’ : ಜನ ಜಾಗೃತಿ

ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಬೇವಿನಹಳ್ಳಿ, ದೊಡ್ಡ ತಾಂಡಾ ಗ್ರಾಮಸ್ಥರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನ ಜಾಗೃತಿ ಕಾರ್ಯಕ್ರಮ ಮತ್ತು ಉಚಿತ ದಂತ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.

ರಾಣೇಬೆನ್ನೂರು: ಮಾತಾ ಪಬ್ಲಿಕ್ ಶಾಲೆಯಲ್ಲಿ ಪ್ರಾರಂಭೋತ್ಸವ
June 02, 2023June 2, 2023ರಾಣೇಬೆನ್ನೂರು, ಸುದ್ದಿ ವೈವಿಧ್ಯ

ರಾಣೇಬೆನ್ನೂರು: ಮಾತಾ ಪಬ್ಲಿಕ್ ಶಾಲೆಯಲ್ಲಿ ಪ್ರಾರಂಭೋತ್ಸವ

ರಾಣೇಬೆನ್ನೂರು : ಇಲ್ಲಿನ ಜೋಳಮರಡೇಶ್ವರ ನಗರದಲ್ಲಿರುವ ಮಾತಾ ಪಬ್ಲಿಕ್ ಶಾಲೆಯಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ವಿದ್ಯಾರ್ಥಿಗಳಿಗೆ ಹೂವು ಮತ್ತು ಸಿಹಿ ನೀಡುವ ಮೂಲಕ ಆಚರಿಸಲಾಯಿತು.

ರಾಣೇಬೆನ್ನೂರು : ವಿದ್ಯಾರ್ಥಿಗಳಿಗೆ ಪುಷ್ಪ‌ ನೀಡಿ ಶಾಲೆಗೆ ಸ್ವಾಗತ
June 02, 2023June 2, 2023ರಾಣೇಬೆನ್ನೂರು, ಸುದ್ದಿ ವೈವಿಧ್ಯ

ರಾಣೇಬೆನ್ನೂರು : ವಿದ್ಯಾರ್ಥಿಗಳಿಗೆ ಪುಷ್ಪ‌ ನೀಡಿ ಶಾಲೆಗೆ ಸ್ವಾಗತ

ರಾಣೇಬೆನ್ನೂರು : ಭುವನೇಶ್ವರಿ ಆದರ್ಶ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲದಲ್ಲಿ ವಿದ್ಯಾರ್ಥಿಗಳಿಗೆ ಪುಷ್ಪ‌ ನೀಡುವುದರ ಮುಖಾಂತರ ಶಾಲೆಯ ಅಧ್ಯಕ್ಷರಾದ ಶೋಭಾ ಹಿರೇಮಠ ಮತ್ತು ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ ಬಾವಿಕಟ್ಟಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ: ಹರಿಹರದ ಬ್ರದರ್  ಜಿಮ್‌ಗೆ  4 ಚಿನ್ನ, 7 ಬೆಳ್ಳಿ, 5 ಕಂಚು ಸೇರಿ 16 ಪದಕಗಳು
June 02, 2023June 2, 2023ಸುದ್ದಿ ವೈವಿಧ್ಯ, ದಾವಣಗೆರೆ

ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ: ಹರಿಹರದ ಬ್ರದರ್ ಜಿಮ್‌ಗೆ 4 ಚಿನ್ನ, 7 ಬೆಳ್ಳಿ, 5 ಕಂಚು ಸೇರಿ 16 ಪದಕಗಳು

ಕಾಶ್ಮೀರ ರಾಜ್ಯದ ಶ್ರೀನಗರದಲ್ಲಿ ಕಳೆದ ವಾರ ಜರುಗಿದ 45ನೇ ರಾಷ್ಟ್ರೀಯ ಆರ್ಮ್ ರೆಜಲಿಂಗ್ (ಪಂಜ ಕುಸ್ತಿ) ಸ್ಪರ್ಧೆಯಲ್ಲಿ ಹರಿಹರ ಬ್ರದರ್ ಜಿಮ್‌ನ ಕ್ರೀಡಾಪಟುಗಳು  4 ಚಿನ್ನದ ಪದಕ, 7 ಬೆಳ್ಳಿಯ ಪದಕ, 5 ಕಂಚಿನ ಪದಕ ಸೇರಿದಂತೆ, ಒಟ್ಟು 16 ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಸಮಯ ವ್ಯರ್ಥ ಮಾಡದೆ ಭವಿಷ್ಯ ರೂಪಿಸಿಕೊಳ್ಳಬೇಕು
June 02, 2023June 2, 2023ಸುದ್ದಿ ವೈವಿಧ್ಯ, ಹರಿಹರ

ಸಮಯ ವ್ಯರ್ಥ ಮಾಡದೆ ಭವಿಷ್ಯ ರೂಪಿಸಿಕೊಳ್ಳಬೇಕು

ಮಲೇಬೆನ್ನೂರು : ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ, ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕಾಗಿನೆಲೆ ಕನಕ ಗುರು ಪೀಠದ ಶ್ರೀ  ನಿರಂಜನಾನಂದಪುರಿ ಸ್ವಾಮೀಜಿ ಕರೆ ನೀಡಿದ್ದಾರೆ.

ಮಲೇಬೆನ್ನೂರು : ಎಇಇ ಚಂದ್ರಕಾಂತ್‌ ವಯೋನಿವೃತ್ತಿ, ಬೀಳ್ಕೊಡುಗೆ
June 02, 2023June 2, 2023ಸುದ್ದಿ ವೈವಿಧ್ಯ, ಹರಿಹರ

ಮಲೇಬೆನ್ನೂರು : ಎಇಇ ಚಂದ್ರಕಾಂತ್‌ ವಯೋನಿವೃತ್ತಿ, ಬೀಳ್ಕೊಡುಗೆ

ಮಲೇಬೆನ್ನೂರು : ಇಲ್ಲಿನ ಭದ್ರಾ ನಾಲಾ ನಂ.3 ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಕಾಂತ್‌ ಅವರು ಬುಧವಾರ ಸೇವೆಯಿಂದ ವಯೋ ನಿವೃತ್ತರಾದರು.

ಜಿಗಳಿ: ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ
June 02, 2023June 2, 2023ಸುದ್ದಿ ವೈವಿಧ್ಯ, ಹರಿಹರ

ಜಿಗಳಿ: ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಛೇರಿ ಆವರಣದಲ್ಲಿ ಬುಧವಾರ ಆರೋಗ್ಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ಆರೋಗ್ಯ ಅಮೃತ ಅಭಿಯಾನದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ಓದಿ

ಇತ್ತೀಚಿನ ಸುದ್ದಿಗಳು

  • ವ್ಯಕ್ತಿಯೊಬ್ಬರನ್ನು ಬಂಧಿಸಿ, 20 ಲಕ್ಷಕ್ಕೆ ಬೇಡಿಕೆ ಇಟ್ಟ ತಂಡ
  • ನಾಳೆ ನಗರಕ್ಕೆ ಸಚಿವ ಎಸ್ಸೆಸ್ಸೆಂ
  • ಬಡದಾಳ್-ತಾರಾನಾಥ್ ಸೇರಿ ಹಲವರಿಗೆ ಮಾಧ್ಯಮ ಮಾಣಿಕ್ಯ ಪ್ರಶಸ್ತಿ
  • ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪೂಜೆ
  • ಭ್ರಷ್ಟಾಚಾರ ಮುಚ್ಚಿ ಹಾಕಲು ತರಾತುರಿಯಲ್ಲಿ ಈಜುಕೊಳ ಉದ್ಘಾಟನೆ: ದಿನೇಶ್ ಕೆ.ಶೆಟ್ಟಿ
  • 4 ರಂದು ದಿ ಹಿಂದೂ ಎಜುಕೇಶನ್ ಪ್ಲಸ್ ಕೆರಿಯರ್ ಕೌನ್ಸೆಲಿಂಗ್
  • ದೃಶ್ಯಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
  • ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗೆ ಅರ್ಜಿ
  • ನಗರದಲ್ಲಿ ಇಂದು ಐಸಿಇಐ ಸಮ್ಮೇಳನ
  • 4 ರಂದು ದಿ ಹಿಂದೂ ಎಜುಕೇಶನ್ ಪ್ಲಸ್ ಕೆರಿಯರ್ ಕೌನ್ಸೆಲಿಂಗ್
  • ಮೊಬೈಲ್, ಹಣ ಕಿತ್ತುಕೊಂಡು ಪರಾರಿ
  • ಪ್ರಶಸ್ತಿಗೆ ಅರ್ಜಿ
  • ಹೆಂಡತಿ ಮತ್ತು ಮಗು ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ
  • ಇಬ್ಬರು ಮಕ್ಕಳನ್ನು ಕೊಂದ ತಂದೆ:ಬಂಧನ
  • ವಿನೋಬನಗರ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ
  • ಬೆಂಬಲ ಬೆಲೆಗೆ ಸುಗ್ರಿವಾಜ್ಞೆ ಹೊರಡಿಸಲು ಒತ್ತಾಯ
  • ಲೈಂಗಿಕ ಕಿರುಕುಳ: ಎಐವೈಎಫ್ ಪ್ರತಿಭಟನೆ
  • ದೇಶದ ಆರ್ಥಿಕತೆಗೆ `ಕಸ-ವರ’ದ ನೆರವು..!
  • ಜಗಳೂರು ಕ್ಷೇತ್ರದಲ್ಲಿ ಕಸಗುಡಿಸಿ ಅಭಿವೃದ್ದಿ ಘಂಟೆ ಭಾರಿಸುವೆ
  • ಅಡಿಕೆ ಬೆಳೆಯಿಂದ ದೂರ ಇರಲು ಸಲಹೆ

ಪ್ರಮುಖ ಹುಡುಕಾಟ

Davanagere Davangere Harapanahalli Harihara Janathavani Malebennur ದಾವಣಗೆರೆ ಮಲೇಬೆನ್ನೂರು ಹರಪನಹಳ್ಳಿ ಹರಿಹರ

  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ಇ-ಪೇಪರ್

ಲೇಖನಗಳು

  • ಕಲೆ
  • ಆರ್ಥಿಕತೆ
  • ಆಹಾರ
  • ಆರೋಗ್ಯ
  • ಜೀವನ ಶೈಲಿ

ಸುದ್ದಿಗಳು

  • ರಾಜಕೀಯ
  • ವಿಜ್ಞಾನ
  • ಕ್ರೀಡೆ
  • ತಂತ್ರಜ್ಞಾನ
  • ಪ್ರವಾಸ

ಅಭಿಪ್ರಾಯ

  • ಓದುಗರ ಪತ್ರ
  • ಭವಿಷ್ಯ
Developed By Digiphins
© 2023 - Janathavani | All Rights Reserved.