ಮಲೇಬೆನ್ನೂರು : ನನ್ನ ಹಾಗೂ ಮಠದ ಧರ್ಮದರ್ಶಿಗಳ ಬಗ್ಗೆ ಕಥೆ ಕಟ್ಟಿ ಆರೋಪ ಮಾಡುವವರ ಹಿಂದಿನ ಚಿತಾವಣಿಯನ್ನು ಸಮಾಜ ಅರ್ಥ ಮಾಡಿಕೊಳ್ಳಬೇಕೆಂದು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ಎಸ್ಸೆಸ್ ಹೇಳಿಕೆಗೆ ಬಿಎಸ್ವೈ ಬೆಂಬಲ
ಬೆಂಗಳೂರು : ಕಾಂಗ್ರೆಸ್ ಸರ್ಕಾರ ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಹಸ್ತ, ಮಸ್ತಕ ಶುದ್ಧವಾಗಿಟ್ಟುಕೊಂಡಲ್ಲಿ ನೆಮ್ಮದಿಯಿಂದಿರಲು ಸಾಧ್ಯ
ಸಾಣೇಹಳ್ಳಿ : ಇಲ್ಲಿನ ಗುರುಬಸವ ಮಹಾಮನೆಯಲ್ಲಿ ಏರ್ಪಡಿಸಿದ್ದ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪೂಜೆ ಬೇರೆಯವರಿಂದ ಮಾಡಿಸುವುದಲ್ಲ; ತನಗೆ ತಾನೇ ಮಾಡಿಕೊಳ್ಳುವುದು.

ಲಿಂಗಾಯತ ಸಮುದಾಯದವರು ಸಿಎಂ ಆಗಬೇಕು : ಎಸ್ಸೆಸ್
ವೀರಶೈವ ಲಿಂಗಾಯತ ಸಮು ದಾಯದವರು ಮುಖ್ಯಮಂತ್ರಿ ಆಗಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಅಭಿಪ್ರಾಯ ಪಟ್ಟಿದ್ದಾರೆ.
ಮಲೇಬೆನ್ನೂರಿನಲ್ಲಿ ಇಂದು ಹಿಂದೂ ಗಣಪತಿ ವಿಸರ್ಜನೆ ಬೃಹತ್ ಶೋಭಾಯಾತ್ರೆ : ರಸ್ತೆ ಮಾರ್ಗ ಬದಲಾವಣೆ
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆಯ ಆವರಣದಲ್ಲಿ ಪ್ರತಿಷ್ಠಾಪಿಸಿರುವ 2ನೇ ವರ್ಷದ ಹಿಂದೂ ಮಹಾಗಣಪತಿಯ ವಿಸರ್ಜನೆ ಇಂದು ನಡೆಯಲಿದೆ.
ಇಂದು ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ, ಹಿರಿಯ ನಾಗರಿಕರ ದಿನಾಚರಣೆ
ಜಿ.ಬಿ. ವಿನಯಕುಮಾರ್ ಅಭಿಮಾನಿಗಳ ಬಳಗ ಕಕ್ಕರಗೊಳ್ಳ ಇವರ ವತಿಯಿಂದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಇಂದು ಬೆಳಗ್ಗೆ 11 ಕ್ಕೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಜನ್ಮ ದಿನಾಚರಣೆ, ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿಕಲಚೇತನರಿಗೆ ವ್ಹೀಲ್ ಚೇರ್, ವಾಕರ್ ಮತ್ತು ಶ್ರವಣ ಸಾಧನ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ
ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿ ಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆ ಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144ನೇ ಸೆಕ್ಷನ್ ಜಾರಿ ಮಾಡ ಲಾಗಿದೆ.
ನಗರದಲ್ಲಿಂದು ವಿನೂತನ ಸಮಾಜದಿಂದ ಹಿರಿಯ ನಾಗರಿಕರ ದಿನಾಚರಣೆ
ವಿನೂತನ ಮಹಿಳಾ ಸಮಾಜದ ವತಿಯಿಂದ ಇಂದು ಹಿರಿಯ ನಾಗರಿಕರ ದಿನಾಚರಣೆ ಆಚರಿಸಲಾಗುವುದು ಎಂದು ಸಮಾಜದ ಅಧ್ಯಕ್ಷರಾದ ಶ್ರೀಮತಿ ಚಂದ್ರಿಕಾ ಮಂಜುನಾಥ್ ತಿಳಿಸಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡುವ ಬಗ್ಗೆ ಇಂದು ಚಿಂತನ-ಮಂಥನ ಸಭೆ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ನಾಡಿದ್ದು ದಿನಾಂಕ 21 ರ ಗುರುವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ ಸಂಖ್ಯೆ 51) ದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಯೂರೋ ಶಾಲೆಯಿಂದ ಇಂದು ಅರಿವು ಜಾಥಾ
ಯೂರೋ ಶಾಲಾ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಇಂದು ಬೆಳಿಗ್ಗೆ 9 ಗಂಟೆಯಿಂದ ಸ್ವಚ್ಛತಾ ಅರಿವು ಜಾಥಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಕಸಾಪದಿಂದ ಗಾಂಧೀಜಿ-ಶಾಸ್ತ್ರೀಜಿ ಜಯಂತಿ ಆಚರಣೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದು ಬೆಳಿಗ್ಗೆ 8.30ಕ್ಕೆ ಕುವೆಂಪು ಕನ್ನಡ ಭವನದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಆಚರಿಸಲಾಗುವುದು.
ಜಿಲ್ಲಾ ಚೀಟಿ ನಿಧಿಗಳ ಸಂಘದಿಂದ ಹಿಂದೂ ಮಹಾ ಗಣಪತಿಗೆ ಪೂಜೆ
ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿಗೆ ಜಿಲ್ಲಾ ಚೀಟಿ ನಿಧಿಗಳ ಸಂಘ ದಿಂದ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ನಗರದ ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದಿಂದ ಇಂದು ಗಾಂಧಿ ಜಯಂತಿ
ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಇಂದು ಮಧ್ಯಾಹ್ನ 12.30 ಕ್ಕೆ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಸಂಘದ ವಿದ್ಯಾರ್ಥಿ ನಿಲಯದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಯ ಹಿಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾಂಗ್ರೆಸ್ನಿಂದ ಇಂದು ಮಹಾತ್ಮ ಗಾಂಧಿ, ಶಾಸ್ತ್ರೀಜಿ ಜನ್ಮ ದಿನಾಚರಣೆ
ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ (ಶಾಮನೂರು ಶಿವಶಂಕರಪ್ಪ ಭವನ) ರಾಷ್ಟ್ರಪಿತ ಮಹಾತ್ಮ ಗಾಂಧೀಜೀ ಮತ್ತು ಮಾಜಿ ಪ್ರಧಾನಮಂತ್ರಿ ದಿ. ಲಾಲ್ ಬಹದ್ದೂರ್ ಶಾಸ್ತ್ರೀಜೀಯವರ ಜನ್ಮ ದಿನವನ್ನು ಇಂದು ಆಚರಿಸಲಾಗುವುದು.
ಆಂಜನೇಯ ಬಡಾವಣೆಯಲ್ಲಿ ನಾಳೆ ಮಹಿಳಾ ಆರೋಗ್ಯ ತಪಾಸಣೆ ಶಿಬಿರ
ಆಂಜನೇಯ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಎಸ್.ಎಸ್. ಹೆಲ್ತ್ ಕೇರ್ ಸಹಯೋಗದಲ್ಲಿ ನಾಡಿದ್ದು ದಿನಾಂಕ 3 ರ ಮಂಗಳವಾರ ಮಹಿಳಾ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸ್ತನ ಮತ್ತು ಗರ್ಭಕೋಶದ ಉಚಿತ ತಪಾಸಣೆ ನಡೆಯಲಿದೆ.
ನಗರದಲ್ಲಿ ಇಂದು ಜಾಗೃತಿ ವಾಕಥಾನ್
ರೋಟರಿ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್, ನಮ್ಮ ದಾವಣಗೆರೆ ಸಾಮಾಜಿಕ ಸಂಘಟನೆ, ಏಜು ಏಷ್ಯಾ ಮತ್ತು ದೆಹಲಿ ಪಬ್ಲಿಕ್ ಸ್ಕೂಲ್ ನ ಸಹಯೋಗ ದೊಂದಿಗೆ ಇಂದು ಬೆಳಿಗ್ಗೆ 7.30ಕ್ಕೆ ಗುಂಡಿ ಮಹಾದೇವಪ್ಪ ವೃತ್ತದಿಂದ ವಿದ್ಯಾನಗರ 1ನೇ ಬಸ್ ನಿಲ್ದಾಣದವರೆಗೆ ವಾಕಥಾನ್-ಜಾಗೃತಿ ನಡಿಗೆ, ಸ್ವಚ್ಛತಾ ಆಂದೋಲನ ಏರ್ಪಡಿಸ ಲಾಗಿದೆ.
ನಾಳೆ ಹಡಪದ ಅಪ್ಪಣ್ಣ ಜಯಂತ್ಯುತ್ಸವ, ಸಮಾವೇಶ
ನಗರದ ಶಿವಯೋಗಾಶ್ರಮದಲ್ಲಿ ನಾಡಿದ್ದು ದಿನಾಂಕ 3 ರ ಮಗಳವಾರ ಬೆಳಿಗ್ಗೆ 11 ಗಂಟೆಗೆ ಶಿವಶರಣ, ಅವಿರಳ ಜ್ಞಾನಿ, ನಿಜಸುಖ ಹಡಪದ ಅಪ್ಪಣ್ಣನವರ 889 ನೇ ಜಯಂತ್ಯುತ್ಸವ ಮತ್ತು ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ
ಭ್ರಷ್ಟಾಚಾರ: ಡಿಸಿ, ಸಿಇಓ ವಿರುದ್ಧ ಲೋಕಾಯುಕ್ತಕ್ಕೆ ದೂರು
ಇಡೀ ರಾಜ್ಯದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದ್ದು, ಸರ್ಕಾರಿ ಇಲಾಖೆ ಅಧಿಕಾರಿಗಳು ಫಲಾನುಭವಿಗಳಿಂದ ನೇರವಾಗಿ ಲಂಚದ ಬೇಡಿಕೆ ಇಡುತ್ತಿದ್ದಾರೆ.
ರಾಜ್ಯಮಟ್ಟದ ಖೋ-ಖೋ ಮತ್ತು ಕಬಡ್ಡಿಗೆ ಅತ್ತಿಗೆರೆ ಕಾಲೇಜು ವಿದ್ಯಾರ್ಥಿಗಳು
ಸಮೀಪದ ಅತ್ತಿಗೆರೆಯ ಶ್ರೀಮತಿ ಚನ್ನಪ್ಳ ಶಿವಲಿಂಗಮ್ಮ ಗುರುಬಸಪ್ಪ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಎ.ಎಂ. ಲೀಲಾವತಿ ರಾಜ್ಯಮಟ್ಟದ ಖೋ-ಖೋ ಟೀಂಗೆ ಹಾಗೂ ಕು. ಹೆಚ್.ಟಿ. ರಮ್ಯಾ ರಾಜ್ಯಮಟ್ಟದ ಕಬಡ್ಡಿ ಟೀಂಗೆ ಆಯ್ಕೆಯಾಗಿದ್ದಾರೆ.
ಬೆಳಗಾವಿಯಲ್ಲಿ ನಾಳೆ ಕುರುಬ ಸಮಾವೇಶ
ಹೂವಿನಹಡಗಲಿ : ಶೆಫರ್ಡ್ ಇಂಡಿಯಾ ಇಂಟರ್ನ್ಯಾಷನಲ್ ವತಿಯಿಂದ ನಾಡಿದ್ದು ದಿನಾಂಕ 3 ರ ಮಂಗಳವಾರ ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕುರುಬ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ನಿರ್ದೇಶಕ ಬಿ. ಹನುಮಂತಪ್ಪ ತಿಳಿಸಿದ್ದಾರೆ.
ವಿಭಾಗ ಮಟ್ಟದ ದಸರಾ ಕ್ರೀಡಾಕೂಟ
ಬೆಂಗಳೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳನ್ನು ವಿಭಾಗ ವ್ಯಾಪ್ತಿಯ ವಿವಿಧ ಜಿಲ್ಲೆಗಳಲ್ಲಿ ಸಂಘಟಿಸಲಾಗಿದೆ.
ವನಿತಾ ಸಮಾಜದಿಂದ ಇಂದು ಸರ್ವಧರ್ಮ ಪ್ರಾರ್ಥನೆ
ವನಿತಾ ಸಮಾಜದ ಆಶ್ರಯದಲ್ಲಿ 154ನೇ ಗಾಂಧಿ ಜಯಂತಿ ಆಚರಣೆ, ಸರ್ವಧರ್ಮ ಪ್ರಾರ್ಥನೆ ಹಾಗೂ ಸೇವಾ ಕಾರ್ಯಕ್ರಮಗಳು ಇಂದು ಸಂಜೆ 5.30 ಕ್ಕೆ ವನಿತಾ ಸಮಾಜದ ಶ್ರೀ ಸತ್ಯಸಾಯಿ ರಂಗ ಮಂದಿರದಲ್ಲಿ ನಡೆಯಲಿವೆ.
ಹರಿಹರದಲ್ಲಿ ಇಂದು ದಸರಾ ಮಹೋತ್ಸವದ ಸಭೆ
ಇದೇ ದಿನಾಂಕ 15 ರಿಂದ ಇದೇ ದಿನಾಂಕ 24 ರವರೆಗೆ ದಸರಾ ಮಹೋತ್ಸವ ಆಚರಿಸುವ ಕುರಿತು ಚರ್ಚಿಸಲು ಶ್ರೀ ಹರಿಹರೇಶ್ವರ ದೇವಾಲಯದ ಹಿಂಬದಿಯಲ್ಲಿರುವ ಓಂಕಾರ ಮಠದ ಸಭಾಂಗಣದಲ್ಲಿ ಇಂದು ಸಂಜೆ 5 ಗಂಟೆಗೆ
ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ
ಕಾನೂನು ಬಾಹಿರ ಎಸ್ಟಿ ಪ್ರಮಾಣ ಪತ್ರ ನೀಡಿಕೆ ನಿಲ್ಲಿಸಲು ಆಗ್ರಹ
ಕಾನೂನುಬಾಹೀರವಾಗಿ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುತ್ತಿರುವುದನ್ನು ತಹಶೀಲ್ದಾರರು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಎಲ್ಲಾ ತಹಶೀಲ್ದಾರರು, ಗ್ರಾಮ ಲೆಕ್ಕಾಕಾರಿಗಳು, ಕಂದಾಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು

ಪಾಲಿಕೆಯಿಂದ ಸ್ವಚ್ಛತಾ ಕಾರ್ಯಕ್ರಮ
ನಗರದ ಟಿವಿ ಸ್ಟೇಷನ್ ಕೆರೆ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಇಂದು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಹಿರೇಹಾಲಿವಾಣದಲ್ಲಿ `ಗೀತಾಜ್ಞಾನಾಮೃತ ಭವನ’ ದ ಉದ್ಘಾಟನೆ
ಸಾಮಾನ್ಯ ಮಾನವನನ್ನು ಮಹಾ ಮಾನವನನ್ನಾಗಿ ಪರಿವರ್ತನೆ ಮಾಡುವ ನಿಟ್ಟಿನಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವಿಶ್ವ ಪರಿವರ್ತನೆಗೆ ಬದ್ಧವಾಗಿರುವ ಅಂತರರಾಷ್ಟ್ರೀಯ ಅಧ್ಯಾತ್ಮಿಕ ಸೇವಾ ಸಂಸ್ಥೆಯಾಗಿದೆ.

ಆಯುಷ್ಯದೊಂದಿಗೆ ಆರೋಗ್ಯವೂ ಉತ್ತಮವಾಗಿರಬೇಕು
ಆಯುಷ್ಯ ಹೆಚ್ಚಾಗುವ ಜೊತೆಗೆ ಆರೋಗ್ಯವೂ ಉತ್ತಮವಾಗಿರಬೇಕು. ಇದಕ್ಕಾಗಿ 45 ವರ್ಷ ದಾಟಿದವರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಎಸ್.ಎಸ್. ಕೇರ್ ಟ್ರಸ್ಟ್ನ ಟ್ರಸ್ಟಿ ಹಾಗೂ ಬಾಪೂಜಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ್ ಕಿವಿಮಾತು ಹೇಳಿದ್ದಾರೆ.

ಸಂವಿಧಾನ ರಚನೆಯಾಗುವ ಪೂರ್ವದಲ್ಲಿಯೇ ಆಶಯ ಪೂರೈಸಿದ್ದ ಶಿವಕುಮಾರ ಸ್ವಾಮೀಜಿ
ಬೆಂಗಳೂರು : ದೇಶದ ಸಂವಿಧಾನ ರಚನೆಯಾಗುವ ಪೂರ್ವದಲ್ಲಿಯೇ ಸಂವಿಧಾನ ದಲ್ಲಿರುವ ಆಶೋತ್ತರಗಳನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪೂರೈಸಿದ್ದರು ಎಂದು ತರಳಬಾಳು ಬೃಹನ್ಮಠದ ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಹರಿಹರದ ದಸರಾ ಉತ್ಸವಕ್ಕೆ ಸರ್ಕಾರ ಅನುದಾನ ನೀಡಲಿ
ಹರಿಹರ : ದಸರಾ ಮಹೋತ್ಸವವನ್ನು ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ವಿಧಿ ವಿಧಾನಗಳೊಂದಿಗೆ, ಶ್ರದ್ಧಾ ಭಕ್ತಿಯಿಂದ ಮತ್ತು ವೈಭವದಿಂದ ಆಚರಣೆ ಮಾಡೋಣ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

ಕಾವೇರಿ ವಿವಾದ : ಕರವೇಯಿಂದ ರಕ್ತ ಚಳವಳಿ
ಕಾವೇರಿ ವಿಚಾರವಾಗಿ ಸಂಕಷ್ಟ ಸೂತ್ರ ಜಾರಿಗೊಳಿಸಿ, ಕಾವೇರಿ ನೀರಿನ ವಿಷಯದಲ್ಲಿ ಪ್ರಧಾನಮಂತ್ರಿಗಳು ಮಧ್ಯೆ ಪ್ರವೇಶಿಸಬೇಕೆಂದು ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆ ಯುವ ಮೂಲಕ (ಟಿ.ಎ. ನಾರಾಯಣಗೌಡ ಬಣ) ರಕ್ತ ಚಳವಳಿ ನಡೆಸಿದರು.

ಮೂಢನಂಬಿಕೆಗಳ ಹಾನಿ ಪರಿಸರ ಮಾಲಿನ್ಯಕ್ಕಿಂತ ಹೆಚ್ಚು ಅಪಾಯಕಾರಿ
ವಿಜ್ಞಾನ ಮತ್ತು ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಮೂಢನಂಬಿಕೆಯಿಂದ ಉಂಟಾಗುವ ಹಾನಿ ಪರಿಸರ ಮಾಲಿನ್ಯಕ್ಕಿಂತಲೂ ಹೆಚ್ಚು ಅಪಾಯಕಾರಿ ಎಂದು ಹುಲಿಕಲ್ ನಟರಾಜ್ ತಿಳಿಸಿದರು.

ಹರಿಹರದಲ್ಲಿ ಇಂದು ಪ್ರವಾದಿ ಮುಹಮ್ಮದ್ರ ವಿಚಾರಗೋಷ್ಠಿ
ಹರಿಹರ : ನಗರದ ಆರೋಗ್ಯ ಮಾತೆ ಚರ್ಚ್ ಆವರಣದ ಮರಿಯಾ ಸದನದಲ್ಲಿ ನಾಳೆ ದಿನಾಂಕ 2 ರ ಸೋಮವಾರ ಸಂಜೆ 7ಕ್ಕೆ ಸೀರತ್ ಅಭಿಯಾನ-2023 ಪ್ರಯುಕ್ತ ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್ ವಿಷಯ ಕುರಿತು ವಿಚಾರ ಗೋಷ್ಠಿ ಆಯೋಜಿಸಿದೆ

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಮಧ್ಯ ಕರ್ನಾಟಕ ಐರನ್ ಗೇಮ್ ಅಸೋಸಿಯೇಷನ್ ಸಾಯಿ ಜಿಮ್ ವತಿಯಿಂದ ನಡೆದ ಓಪನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಒಟ್ಟು 14 ಮಹಿಳಾ ಮತ್ತು ಪುರುಷ ಕ್ರೀಡಾಪಟುಗಳು ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.

ಯುವ ಜನತೆ ರಕ್ತದಾನಕ್ಕೆ ಮುಂದೆ ಬನ್ನಿ
ಜನರ ತಮ್ಮ ಜನ್ಮ ದಿನ, ಮದುವೆ, ವಾರ್ಷಿಕೋತ್ಸವದಂತಹ ಸಂದರ್ಭ ಗಳಲ್ಲಿ ರಕ್ತದಾನ ಮಾಡುವ ಮೂಲಕ ಸಮಾಜ ಮುಖಿ ಕಾರ್ಯ ನಿರ್ವಹಿಸಿ ಎಂದು ಹಿರಿಯ ಪತ್ರಕರ್ತ ಸಿದ್ದಯ್ಯ ಹಿರೇಮಠ ತಿಳಿಸಿದರು.

ಶಿಕ್ಷಣ, ಕಾಯಕ, ದಾಸೋಹಕ್ಕೆ ಒತ್ತು ನೀಡಿದ ಕೋಲಶಾಂತೇಶ್ವರ ಸ್ವಾಮೀಜಿ
ಹರಪನಹಳ್ಳಿ : ಶ್ರೀ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ನಮ್ಮ ಮಠಕ್ಕೆ ಸಿಕ್ಕಿರುವುದು ನಮ್ಮೆಲ್ಲರ ಪುಣ್ಯ. ಶ್ರೀಗಳ ಪಟ್ಟಾಭಿಷೇಕವಾದ ಮೇಲೆ ಕಾಯಕ, ಶಿಕ್ಷಣ, ದಾಸೋಹಕ್ಕೆ ಹೆಚ್ಚು ಒತ್ತು ನೀಡುತ್ತಾ ಬಂದಿದ್ದಾರೆ ಎಂದು ಸಂಸದ ವೈ. ದೇವೇಂದ್ರಪ್ಪ ಹೇಳಿದರು.

`ಕಸ ಮುಕ್ತ ಭಾರತ’ಕ್ಕೆ ಕೈ ಜೋಡಿಸಬೇಕು
ಹರಪನಹಳ್ಳಿ : ಕಸಮುಕ್ತ ಭಾರತಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾವೆಲ್ಲರೂ ಕೈ ಜೋಡಿಸಬೇಕು ಎಂದು ಸ್ಥಳೀಯ ಶಾಸಕರಾದ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.

ಕರ್ನಾಟಕ ಆರ್ಯವೈಶ್ಯ ಯುವಜನ ಸಭಾದ ಅಧ್ಯಕ್ಷ ಸುನೀಲ್ಗೆ ಸನ್ಮಾನ
ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಎಸ್.ಸುನೀಲ್ ಅವರನ್ನು ಇಂದು ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ದೇವಸ್ಥಾನ ಸಂಘ ಹಾಗೂ ಆರ್ಯವೈಶ್ಯ ಎಲ್ಲಾ ಸಂಘ - ಸಂಸ್ಥೆಗಳಿಂದ ಸನ್ಮಾನಿಸಲಾಯಿತು.

ವಿಷ್ಣು ಅಮೋಘ ನಟನೆಯಿಂದ ಸಮಾಜಕ್ಕೆ ಸಂದೇಶ
ಮೇರು ನಟ ದಿ|| ಡಾ. ವಿಷ್ಣುವರ್ಧನ್ ತಮ್ಮ ಅಮೋಘ ನಟನೆಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡುವುದರ ಮೂಲಕ ಜನಪ್ರಿಯತೆ ಗಳಿಸಿದ್ದರು ಎಂದು ಅಖಿಲ ಕರ್ನಾಟಕ ಡಾ. ವಿಷ್ಣುವರ್ಧನ್ ಸಂಘದ ಜಿಲ್ಲಾಧ್ಯಕ್ಷ ವಿ. ತಿರುಮಲೇಶ್ (ಸ್ವಾಮಿ) ಅಭಿಪ್ರಾಯಪಟ್ಟರು.

ಪತಂಜಲಿ ಯೋಗ ಸಮಿತಿ ವತಿಯಿಂದ ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಗಾಂಧಿ ಜಯಂತಿ ಪ್ರಯುಕ್ತ ಪತಂಜಲಿ ಯೋಗ ಸಮಿತಿ ವತಿಯಿಂದ ಶ್ರೀ ಸಿದ್ದಗಂಗಾ ಯೋಗ ಕೇಂದ್ರದ ಯೋಗ ಸಾಧಕರು ಪಾರ್ಕ್ ಹಾಗೂ ಸುತ್ತಮುತ್ತಲಿರುವ ಸ್ಥಳವನ್ನು ಸ್ವಚ್ಛ ಮಾಡಿದರು.

ನಗರದ ಹಿರಿಯ ಛಾಯಾಗ್ರಾಹಕ ಎಸ್.ಶಿವಮೂರ್ತಿ ಅವರಿಗೆ ಸನ್ಮಾನ
ಫೋಟೋಗ್ರಾಫರ್ ಯೂತ್ ವೆಲ್ ಫೇರ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ನಗರದ ಕಮ್ಮಾವಾರಿ ಸಮುದಾಯ ಭವನದಲ್ಲಿ ಮೊನ್ನೆ ಏರ್ಪಾಡಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಸುರಭಿ ಸ್ಟುಡಿ ಯೋದ ಎಸ್.ಶಿವಮೂರ್ತಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ರಾಸಾಯನಿಕ ಬಳಕೆಯಿಂದ ಆರೋಗ್ಯಕ್ಕೆ ಹಾನಿ
ಜಗಳೂರು : ತರಕಾರಿ ಬೆಳೆಗಳಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ ಇಂದು ನಮ್ಮ ಆರೋಗ್ಯದಲ್ಲಿ ಏರುಪೇರುಗಳನ್ನು ಗಮನ ಸುತ್ತಿದ್ದೇವೆ ಎಂದು ದಾವಣಗೆರೆಯ ಐಸಿಆರ್ ತರ ಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಹೇಳಿದರು.

ಅಣಜಿಯಲ್ಲಿ ಇಂದು ರಾಸಾಯನಿಕ ಮುಕ್ತ ಕೃಷಿಯ ಮಾರುಕಟ್ಟೆ ಕಾರ್ಯಾಗಾರ
ದಾವಣಗೆರೆ ತಾಲ್ಲೂಕು ಅಣಜಿ ಗ್ರಾಮದ ತಾ.ಪಂ. ಮಾಜಿ ಅಧ್ಯಕ್ಷ ಎಲ್.ಎಸ್. ತಿಪ್ಪೇಸ್ವಾಮಿ ಅವರ ಆನಗೋಡು ರಸ್ತೆಯಿಂದ ಅಣಜಿ ರಸ್ತೆ ಮಾರ್ಗದಲ್ಲಿರುವ ತೋಟದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಮೈಕ್ರೋಬಿ ಫೌಂಡೇಷನ್ ಹಾಗೂ ದಾವಣಗೆರೆ ನಾರದಮುನಿ ಕೃಷಿ ಮಾಹಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಸಾಯನಿಕ ಮುಕ್ತ ಕೃಷಿ ಮಾರುಕಟ್ಟೆ ಕಾರ್ಯಾಗಾರ ನಡೆಯಲಿದೆ.

ಯುವಜನರ ಹೃದಯಾಘಾತ ಕಳವಳಕಾರಿ ಸಂಗತಿ
ಯುವಜನರು ಹೃದಯಾಘಾತಕ್ಕೆ ಒಳಗಾಗುತ್ತಿದ್ದು, ಚಿಕ್ಕ ವಯಸ್ಸಿನಲ್ಲೇ ಮೃತಪಡುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೃದಯತಜ್ಞ ಡಾ. ಜಿ. ಶಿವಲಿಂಗಪ್ಪ ಬೇಸರ ವ್ಯಕ್ತಪಡಿಸಿದರು.

`ರಕ್ತದಾನ ಮಹಾದಾನ’ ಎನ್ನುವ ಮಾತು ಮೌಲ್ಯಯುತ
`ರಕ್ತದಾನ ಮಹಾ ದಾನ' ಎನ್ನುವ ಮಾತು ತುಂಬ ಮೌಲ್ಯಯುತ ವಾದದ್ದು. ಏಕೆಂದರೆ ರಕ್ತದಾನ ಮಾಡುವ ಮೂಲಕ ಒಂದು ಜೀವವನ್ನು ಉಳಿಸಬಹುದು. ಆದ್ದರಿಂದಲೇ ಈ ಮಾತು ಅಷ್ಟೊಂದು ಮಹತ್ವ ಪಡೆದಿದೆ ಎಂದು ಡಾ.ಕುಲಕರ್ಣಿ ತಿಳಿಸಿದರು.

ಹಿರಿಯ ನಾಗರಿಕರ ಬೇಡಿಕೆ ಈಡೇರಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿ ಮನವಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಶಿಕ್ಷಣವು ನಿಂತ ನೀರಾಗದೆ ಹರಿಯುವ ನೀರಾಗಬೇಕು
ಸಮಾಜಶಾಸ್ತ್ರವು ಪ್ರತಿಯೊಬ್ಬರ ಬದುಕಿನಲ್ಲೂ ಅಗತ್ಯವಾದ ವಿಷಯಗಳಲ್ಲಿ ಒಂದಾಗಿದ್ದು, ಅದನ್ನು ಪ್ರತಿಯೊಬ್ಬರೂ ಅರಿಯಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ತಿಳಿಸಿದರು.

ಶ್ರೀಶೈಲ ಪೀಠಕ್ಕೆ ಬೆಳಕು ತಂದುಕೊಟ್ಟ ವಾಗೀಶ ಪಂಡಿತಾರಾಧ್ಯರು
ಹರಿಹರ : ಶ್ರೀಶೈಲ ಜಗದ್ಗುರು ಲಿಂಗೈಕ್ಯ ಶ್ರೀ ವಾಗೀಶ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯ ಸ್ಮರಣಾರ್ಥ ನೀಡಲಾಗುವ ಸಮನ್ವಯ ಸಿರಿ ಪ್ರಶಸ್ತಿಯನ್ನು ಯೋಗ್ಯ ವ್ಯಕ್ತಿಗಳಿಗೆ ನೀಡಲಾಗಿದೆ

ವೈಜ್ಞಾನಿಕ ಚಿಂತನೆ, ವೈಚಾರಿಕತೆ ಬೆಳೆಸಿಕೊಳ್ಳಿ
ವೈಜ್ಞಾನಿಕ ಚಿಂತನೆ, ವೈಚಾರಿಕತೆ ಬೆಳೆಸಿಕೊಂಡು ಸಮಾಜದ ಬಗ್ಗೆ ಚಿಂತಿಸಿ ಎಂದು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಕರೆ ನೀಡಿದರು.

ಸಿದ್ಧಗಂಗಾ ಸಂಸ್ಥೆಯಲ್ಲಿ ಸ್ವಚ್ಛತಾ ಸೇವೆ
ನಗರದ ಸಿದ್ಧಗಂಗಾ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತೆಯ ಸೇವೆ ಹಾಗೂ ಕಸ ಮುಕ್ತ ಭಾರತ ಆಚರಣೆ ಇಂದು ನಡೆಯಿತು.

ಕಲ್ಲುಗಣಿ ಗುತ್ತಿಗೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ
ಇತರೆ ಜಿಲ್ಲೆಗಳಿಂದ ಬರುವ ವಾಹನಗಳೂ ಸೇರಿದಂತೆ, ಜಿಲ್ಲೆಯಲ್ಲಿನ ಕಲ್ಲು ಗಣಿ ಗುತ್ತಿಗೆಗಳ ವಾಹನಗಳಲ್ಲಿ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ತಿಳಿಸಿದರು.

ಪರವು
ದಾವಣಗೆರೆ ವಿದ್ಯಾನಗರದ ಶ್ರೀ ಮಟ್ಟಿ ಆಂಜನೇಯ ಸ್ವಾಮಿ ಪರವು ಆರಾಧನೆ ಶನಿವಾರ ನಡೆಯಿತು.

ಛಾಯಾಗ್ರಾಹಕರ ಬೇಡಿಕೆಗಳ ಈಡೇರಿಕೆಗೆ ಶಾಸಕ ಹರೀಶ್ ಭರವಸೆ
ಹರಿಹರ : ಛಾಯಾಗ್ರಹಕರ ಬೇಡಿಕೆಗಳ ಈಡೇರಿಕೆಗೆ ಪೂರ್ಣ ಪ್ರಯತ್ನ ನಡೆಸಿ, ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸುವುದಾಗಿ ಶಾಸಕ ಬಿ.ಪಿ. ಹರೀಶ್ ಛಾಯಾಗ್ರಾಹಕರ ಸಂಘಕ್ಕೆ ಭರವಸೆ ನೀಡಿದರು.

ಎನ್ಇಪಿ ಶಿಕ್ಷಣದ ಬದಲು ರಾಜ್ಯ ಶಿಕ್ಷಣ ನೀತಿ
ರಾಣೇಬೆನ್ನೂರು : ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನ್ನಡಿಗರಲ್ಲಿ ಎರಡು ಗುಂಪುಗಳನ್ನು ಮಾಡುತ್ತಿದ್ದಾರೆ.

ಮಲಬಾರ್ ನ್ಯಾಷನಲ್ ಹಬ್ ಉದ್ಘಾಟನೆ
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಮೂಹದ ಕಾರ್ಯನಿರ್ವಹಣೆಯ ಕೇಂದ್ರೀಕೃತ ತಾಣವಾದ ಮಲಬಾರ್ ನ್ಯಾಷನಲ್ ಹಬ್ ಅನ್ನು ಮುಂಬೈನಲ್ಲಿ ಉದ್ಘಾಟಿಸಲಾಗಿದೆ.