ಹರಪನಹಳ್ಳಿ ಪಟ್ಟಣದ ಎಚ್.ಪಿ. ಎಸ್. ಕಾಲೇಜಿನ ಮೈದಾನದಲ್ಲಿ ಏ.10ರಂದು ಸೀತಾರಾಮ ಕಲ್ಯಾಣ ಮಹೋತ್ಸವ ಹಾಗೂ ಶಾಸಕ ಜಿ.ಕರುಣಾಕರ ರೆಡ್ಡಿ ಅವರ 60ನೇ ವರ್ಷದ ಷಷ್ಟ್ಯಬ್ದಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ.
ಹರಪನಹಳ್ಳಿ

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ತರಗತಿಗಳಿಗೆ ತೆರಳದೇ ವಾಪಸ್
ಹರಪನಹಳ್ಳಿ : ಪಟ್ಟಣದಲ್ಲಿ ಇದೇ ಪ್ರಥಮ ಬಾರಿಗೆ ಹಿಜಾಬ್ ಧರಿಸಿ ಆಗಮಿಸಿದ ವಿದ್ಯಾರ್ಥಿನಿ ಯರನ್ನು ವಾಪಸ್ ಕಳುಹಿಸಿದ ಘಟನೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಜರುಗಿದೆ.

ಹರಪನಹಳ್ಳಿ: ತರಾತುರಿಯಲ್ಲಿ ನಿವೇಶನಗಳಿಗೆ ಖಾತೆ ಹಂಚಿಕೆ
ಹರಪನಹಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಗೆ ಒಳಪಡುವ ಸರ್ವೆ ನಂಬರ್ 365/2 ಮತ್ತು 355/1 ರ ಜಮೀನುಗಳಲ್ಲಿ ಕೈಗೊಂಡಿರುವ ನಿವೇಶನಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಮಾಲೀಕರಿಂದ ಸರಿಯಾಗಿ ದಾಖಲೆಗಳನ್ನು ಪಡೆಯದೇ ತರಾತುರಿಯಲ್ಲಿ ನಿವೇಶನಗಳಿಗೆ ಖಾತೆ ಹಂಚಿಕೆ ಮಾಡಲು ಮುಂದಾಗಿರುವ ಕ್ರಮ ಖಂಡಿಸಿ ಪುರಸಭೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಕ್ರೀಡಾಕೂಟದಲ್ಲಿ ಸ್ನೇಹದಿಂದಿರಿ
ಹರಪನಹಳ್ಳಿ : ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೇಹ ಮತ್ತು ಮನಸು ಸದೃಢವಾಗಿರುತ್ತದೆ ಎಂದು ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ದಿಢೀರ್ ಭೇಟಿ
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಸ್ಯಾನಿಟೈಸರ್ ವ್ಯವಸ್ಥೆ, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಲ್ಲದ ಕಾರಣ ಅಧಿಕಾರಿಗಳ ಮೇಲೆ ಗರಂ ಆದರು.

ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ
ಹರಪನಹಳ್ಳಿ : ಕೋವಿಡ್ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡು ತ್ತಿದ್ದು, ಕಣ್ಣಿಗೆ ಕಾಣದ ಕಿಲ್ಲರ್ ಕೊರೊನಾವನ್ನು ತಡೆಗಟ್ಟಲು ಸರ್ಕಾರ ಸೆಮಿ ಲಾಕ್ಡೌನ್ ಮಾಡಿದ್ದು, ತಾಲ್ಲೂಕಿನ ಜನರು ಹಾಗೂ ವ್ಯಾಪಾರಸ್ಥರು ಪೊಲೀ ಸ್ ಅಧಿಕಾರಿಗಳ ಮಾತಿಗೆ ಸ್ಪಂದಿಸಿದ್ದಾರೆ.

ಹರಪನಹಳ್ಳಿ: ಜನತೆಗೆ ದಂಡದ ಬಿಸಿ ಮುಟ್ಟಿಸಿದ ಅಧಿಕಾರಿಗಳು
ಹರಪನಹಳ್ಳಿ ತಾಲ್ಲೂಕಿನಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮಾಸ್ಕ್, ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸರ್ ಬಳಕೆ ಮಾಡುವುದನ್ನು ನಿರ್ಲಕ್ಷಿಸುತ್ತಿದ್ದು, ಅಧಿಕಾರಿಗಳು ಪಾದಯಾತ್ರೆ ಮೂಲಕ ಕೊರೊನಾ ಸೋಂಕು ಕುರಿತು ಜಾಗೃತಿ ಮೂಡಿಸಿದರು.

ದಮನಿತರಿಗಾಗಿ ಶ್ರಮಿಸಿದ ನಾಯಕ ಅಂಬೇಡ್ಕರ್
ಹರಪನಹಳ್ಳಿ : ಸಮಾನತೆ, ಭ್ರಾತೃತ್ವ ಮನೋಭಾವನೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪುರಸಭೆ ಸದಸ್ಯ ಹೆಚ್.ಕೊಟ್ರೇಶ್ ಹೇಳಿದರು.

ಹರಪನಹಳ್ಳಿ ಪುರಸಭೆ : ಲಸಿಕೆ, ಮಾಸ್ಕ್ ಜಾಗೃತಿ ಜಾಥಾ
ಹರಪನಹಳ್ಳಿ : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿರುವ ಹಿನ್ನೆಲೆಯಲ್ಲಿ ಪಟ್ಟಣದ ಪುರಸಭೆಯಿಂದ ಕೋವಿಡ್ ಲಸಿಕೆ ಹಾಗೂ ಮಾಸ್ಕ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಪಾದಯಾತ್ರೆಗೆ ತಿರುವು ನೀಡಿದ್ದ ಹರಪನಹಳ್ಳಿ
ಹರಪನಹಳ್ಳಿ : ಪಂಚಮಸಾಲಿ ಪೀಠದ ಉಭಯ ಶ್ರೀಗಳ ಸಮಾಗಮಕ್ಕೆ ಸಾಕ್ಷಿಯಾದ ಹರಪನಹಳ್ಳಿ, ನಮ್ಮ ಪಾದಯಾತ್ರೆಗೆ ಹೊಸ ತಿರುವನ್ನು ನೀಡಿದೆ ಎಂದು ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಹರಪನಹಳ್ಳಿ : ಕಂಚಿಕೇರಿ ಶೇ.84, ಮತ್ತಿಹಳ್ಳಿ ಶೇ.80 ಮತದಾನ
ಹರಪನಹಳ್ಳಿ ತಾಲ್ಲೂಕಿನ ಎರಡು ಕಡೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಂಚಿಕೇರಿ ಶೇ.84.12 ಹಾಗೂ ಮತ್ತಿಹಳ್ಳಿಯಲ್ಲಿ ಶೇ. 80.12 ರಷ್ಟು ಮತದಾನವಾಗಿದೆ.

ಲೋಕ್ ಅದಾಲತ್ : 291 ಪ್ರಕರಣಗಳು ಇತ್ಯರ್ಥ
ಹರಪನಹಳ್ಳಿ ತಾಲ್ಲೂಕಿನ ಜೆಎಂಎಫ್ಸಿ ಹಿರಿಯ ಮತ್ತು ಕಿರಿಯ ನ್ಯಾಯಾಲಯದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದಿಂದ ಹಮ್ಮಿಕೊಂಡಿದ್ದ ಮೆಗಾ ಲೋಕ್ ಅದಾಲತ್ನಲ್ಲಿ ಹಿರಿಯ ಮತ್ತು ಕಿರಿಯ ನ್ಯಾಯಾಲಯದಿಂದ ಒಟ್ಟು 1,20,93,576 ರೂಪಾಯಿಗಳ ಮೊತ್ತವನ್ನು ರಾಜೀ ಸಂಧಾನದ ಮೂಲಕ ಕಕ್ಷಿದಾರರು ಪಡೆದಿರುತ್ತಾರೆ.