ದಾವಣಗೆರೆ, ಮಾ.2 – ಮಹಾನಗರ ಪಾಲಿಕೆ ನೂತನ ಮಹಾಪೌರರಾದ ಎಸ್.ಟಿ. ವೀರೇಶ್ ಅವರು ತರಳುಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ತರಳಬಾಳು, ವಾಲ್ಮೀಕಿ ಶ್ರೀಗಳ ಆಶೀರ್ವಾದ ಪಡೆದ ಮೇಯರ್ ವೀರೇಶ್

Leave a Reply