ಹರಪನಹಳ್ಳಿ ಕೆಆರ್ಎಸ್ ಅಭ್ಯರ್ಥಿ ಈಡಿಗರ ಕರಿಬಸಪ್ಪ ನಾಮಪತ್ರ ಸಲ್ಲಿಕೆ

ಹರಪನಹಳ್ಳಿ ಕೆಆರ್ಎಸ್ ಅಭ್ಯರ್ಥಿ ಈಡಿಗರ ಕರಿಬಸಪ್ಪ ನಾಮಪತ್ರ ಸಲ್ಲಿಕೆ

ಹರಪನಹಳ್ಳಿ, ಏ.13- ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಾರ್ಯ ಆರಂಭವಾದ ಮೊದಲ ದಿನ ಗುರುವಾರ ಒಂದು ನಾಮಪತ್ರ ಸಲ್ಲಿಕೆಯಾಗಿದೆ. 

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್ಎಸ್) ಅಭ್ಯರ್ಥಿಯಾಗಿ ತಾಲ್ಲೂಕಿನ ನೀಲಗುಂದ ಗ್ರಾಮದ ಈಡಿಗರ ಕರಿಬಸಪ್ಪ ನಾಮಪತ್ರ ಸಲ್ಲಿಸಿದರು ಎಂದು ಚುನಾವಣಾಧಿಕಾರಿ ಟಿ.ವಿ. ಪ್ರಕಾಶ್‌ ತಿಳಿಸಿದ್ದಾರೆ. 

error: Content is protected !!