ಚಿತ್ರಕಲಾ ಸ್ಪರ್ಧೆ

ಚಿತ್ರಕಲಾ ಸ್ಪರ್ಧೆ

ದಾವಣಗೆರೆ ಶಿವಯೋಗಿ ಮಂದಿರದ ಸಭಾಂಗಣದಲ್ಲಿ ಪಿ.ಆರ್‌. ತಿಪ್ಪೇಸ್ವಾಮಿ ಜನ್ಮ ಶತಮಾನೋತ್ಸವದ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳು, ಯುವಕ, ಯುವತಿಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

error: Content is protected !!