ಕಾಂಗ್ರೆಸ್ ಅಭ್ಯರ್ಥಿ ಬಸವಂತಪ್ಪ ಇಂದು ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಬಸವಂತಪ್ಪ ಇಂದು ನಾಮಪತ್ರ ಸಲ್ಲಿಕೆ - Janathavaniಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್‌. ಬಸವಂತಪ್ಪ ಅವರು ಇಂದು ಬೆಳಿಗ್ಗೆ 11 ಕ್ಕೆ ನಾಮಪತ್ರ ಸಲ್ಲಿಸಲ್ಲಿದ್ದಾರೆ ಎಂದು ಮಾಯಕೊಂಡ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಟಿ. ಹನುಮಂತಪ್ಪ ತಿಳಿಸಿದ್ದಾರೆ.

ಪಿ.ಬಿ. ರಸ್ತೆಯಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನದ ಮೈದಾನದಿಂದ ಆರಂಭಗೊಳ್ಳುವ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಬಸವಂತಪ್ಪ ಅವರು ನಾಮಪತ್ರ  ಸಲ್ಲಿಸುವರು. ಬಸವಾಪಟ್ಟಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಟಿ. ನಾಗರಾಜ್‌,   ಬಸವಾಪಟ್ಟಣ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಜಿ . ಶಶಿಕಲಾ ಮೂರ್ತಿ ತಿಳಿಸಿದ್ದಾರೆ.

error: Content is protected !!