ಇಂದು ಗಂಗಾಮತ ಸಮಾಜದ ಸಭೆ

ಶ್ರೀ ಗಂಗಾಮತ ಸಮಾಜದ ಕಾಂಪ್ಲೆಕ್ಸ್‌ನಲ್ಲಿ ಶ್ರೀ ಗಂಗಾ ಪರಮೇಶ್ವರಿ ಜಯಂತ್ಯುತ್ಸವ ಸಮಿತಿ ಹಾಗೂ ಜಿಲ್ಲಾ ಗಂಗಾಮತ ಸಮಾಜದ ವತಿಯಿಂದ ಇಂದು ಶ್ರೀ ಗಂಗಾಪರಮೇಶ್ವರಿ ಜಯಂತ್ಯುತ್ಸವದ ಪೂರ್ವಭಾವಿ ಸಭೆ ಇಂದು ಸಂಜೆ 5 ಗಂಟೆಗೆ ನಡೆಯಲಿದೆ.

ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ ಮಾಗಾನಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!