ದಾವಣಗೆರೆ, ಜೂ. 11- ಡಾ|| ಡಿ.ಎಸ್. ಸತ್ಯೇಂದ್ರರಾವ್ ಲೆಗಸಿ ಅಂಡ್ ರಿಸರ್ಚ್ ಫೌಂಡೇಶನ್ ವತಿಯಿಂದ ಕೀಲು-ಮೂಳೆ ಸವೆತದ ತಪಾಸಣೆ ಮತ್ತು ಚಿಕಿತ್ಸಾ ಹಾಗೂ ಎಲ್ಲಾ ತರಹದ ನೋವುಗಳ ನಿರ್ಮೂಲನೆಗೆ – ಮಿರಾಕಲ್ ಥೆರಪಿ ಶಿಬಿರವು ನಾಡಿದ್ದು ದಿನಾಂಕ 13ರ ಮಂಗಳವಾರ ಅಕ್ಷರಧಾಮ ನಿಲಯದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 91640 63608 / 98441 24418.
July 24, 2024