ಹರಪನಹಳ್ಳಿ: ಸರ್ಕಾರಿ ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ

 ಹರಪನಹಳ್ಳಿ, ಜೂ. 25-   ಸರ್ಕಾರಿ ಆದರ್ಶ ವಿದ್ಯಾಲಯ, ಅನಂತನಹಳ್ಳಿ ಶಾಲೆಯಲ್ಲಿ 7, 8 ಮತ್ತು 9ನೇ ತರಗತಿಗೆ ಖಾಲಿ ಇರುವ ಸೀಟುಗಳಿಗೆ ಅರ್ಜಿ ಕರೆಯಲಾಗಿದೆ. 

ಪ್ರವೇಶ ಪರೀಕ್ಷೆಯ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆ ಗಳೊಂದಿಗೆ ಜುಲೈ 5ರ ಸಂಜೆ 5 ಗಂಟೆ ಯೊಳಗೆ ಸಲ್ಲಿಸಬೇಕು. ಪ್ರವೇಶ ಪರೀಕ್ಷೆ  ದಿನಾಂಕ 12.7.2023 ರಂದು ಜರು ಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆದರ್ಶ ವಿದ್ಯಾಲಯದ ಮುಖ್ಯೋಪಾ ಧ್ಯಾಯ ಹೆಚ್. ಕೆ. ಚಂದ್ರಪ್ಪ (98809 55078) ಹಾಗೂ ದರ್ಶನ್ (9731335434) ಅವರನ್ನು ಸಂಪರ್ಕಿಸಬಹುದಾಗಿದೆ.

error: Content is protected !!