ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಗುರುಪೂರ್ಣಿಮೆ

ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಗುರುಪೂರ್ಣಿಮೆ

ಹರಿಹರ, ಜು.6- ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಗುರು ಪೂರ್ಣಿಮೆಯನ್ನು ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಆಚರಿಸಲಾಯಿತು. ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಹಾಗೂ ಸಮಾಜದ ಎಲ್ಲಾ ಘಟಕದವರು ಮತ್ತು ಮಹಿಳಾ ಘಟಕದ ಮಾತೆಯರು ಉಪಸ್ಥಿತರಿದ್ದರು.

error: Content is protected !!