ದಾವಣಗೆರೆ, ಜು. 9- ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಅವರು ನಾಡಿದ್ದು ದಿನಾಂಕ 12 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ನಗರದ ಪ್ರವಾಸಿ ಮಂದಿರದಲ್ಲಿ ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ.
July 26, 2024