ಜನಪರ ಬಜೆಟ್ ಮಂಡನೆ

ಜನಪರ ಬಜೆಟ್ ಮಂಡನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿರುವ ಬಜೆಟ್ ಜನಪರವಾಗಿದ್ದು,  ಬಡವರ ಪರವಾದ ಎಲ್ಲಾ ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿರುವುದು ಸಂತಸದ ವಿಚಾರವಾಗಿದೆ. ಕಳೆಗುಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆ ಪುನಶ್ಚೇತನಗೊಳಿಸುವುದು ಒಳ್ಳೆಯ ಕೆಲಸವಾಗಿದೆ. ಅಲ್ಪಸಂ ಖ್ಯಾತರ, ಹಿಂದುಳಿದ ವರ್ಗಗಳ, ದಲಿತರ ಪರವಾದ ಭರ ಪೂರ ಕೊಡುಗೆಗಳನ್ನು ಈ ಬಜೆಟ್‌ನಲ್ಲಿ ನೀಡಲಾಗಿದೆ. 

ಕಳೆದ ಹಲವಾರು ಬಜೆಟ್‌ಗಳಲ್ಲಿ ದಾವಣಗೆರೆ ಜಿಲ್ಲೆಗೆ ಯಾವುದೇ ಯೋಜನೆ ದೊರೆಯಲಿಲ್ಲ. ಆದರೆ, ಈ ಬಜೆಟ್‌ನಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಅತ್ಯಾಧುನಿಕ ಪ್ರಯೋಗಾಲಯ, ಸಂಶೋಧನಾ ಕೇಂದ್ರ, ಅಲ್ಪ ಸಂಖ್ಯಾತರ ಕೌಶಲ್ಯ ತರಬೇತಿ ಕೇಂದ್ರ ಮಂಜೂರು ಮಾಡಿರುವುದು ಸಂತಸ ತಂದಿದೆ.


– ಪ್ರಸನ್ನ ಬೆಳಕೆರೆ,  ಸಾಮಾಜಿಕ ಕಾರ್ಯಕರ್ತ, ದಾವಣಗೆರೆ.

error: Content is protected !!