ದಾವಣಗೆರೆ, ಜು. 9 – ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮತ್ತು ಶಾಮನೂರು ಶಿವಶಂಕರಪ್ಪ ಅವರನ್ನು ನಗರದ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎನ್. ಜೆ. ಗುರುಸಿದ್ದಯ್ಯ, ಉಪಾಧ್ಯಕ್ಷ ನಿರಂಜನ್ ನಿಶಾನಿಮಠ್ ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ಮಹೇಶ್ವರಪ್ಪ, ರವೀಂದ್ರನಾಥ್, ವಿಕಾಸ್, ಎನ್.ವಿ.ಬಂಡಿವಾಡ, ಬ್ಯಾಂಕ್ ಮ್ಯಾನೇಜರ್ ಮಂಜುನಾಥ ಹಾಗೂ ಸಿದ್ದೇಶ್, ಚಂದ್ರಶೇಖರ್ ಹಾಗೂ ಮತ್ತಿತರರಿದ್ದರು.
July 27, 2024