ನಗರದಲ್ಲಿ ಇಂದು ಹೃದಯ ತಪಾಸಣಾ ಶಿಬಿರ

ಉಚಿತ ಹೃದಯ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರವನ್ನು ಎಸ್. ನಿಜಲಿಂಗಪ್ಪ ಬಡಾವಣೆಯ ಶ್ರೀಮತಿ ಗಂಗೂಬಾಯಿ ಹಾನಗಲ್ ಅವರ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ 7 ರಿಂದ 9ರವರೆಗೆ ಏರ್ಪಡಿಸಲಾಗಿದೆ.  ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಪ್ರೀತಿ ಆರೈಕೆ ಟ್ರಸ್ಟ್  ಇವರ ಜಂಟಿ ಆಶ್ರಯದಲ್ಲಿ ನಡೆಯುವ ಶಿಬಿರದ ನೇತೃತ್ವವನ್ನು ಹಿರಿಯ ವೈದ್ಯ ಡಾ. ಟಿ.ಜಿ. ರವಿಕುಮಾರ್ ವಹಿಸಲಿದ್ದಾರೆ. 

error: Content is protected !!