ಇಲ್ಲಿನ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ವಚನಕಾರ ಹಡಪದ ಅಪ್ಪಣ್ಣ ಅವರ 889ನೇ ಜಯಂತಿಯನ್ನು ಶ್ರೀ ಅನ್ನದಾನಿ ಭಾರತಿ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಹಾಗೂ ಸಮಾಜದ ಜಿಲ್ಲಾಧ್ಯಕ್ಷ ಶಶಿಧರ್, ತಾ. ಅಧ್ಯಕ್ಷ ಡಾ.ಉಮಾಪತಿ ಅವರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷ ಕೆ.ಪಿ.ನವೀನ್ ಕುಮಾರ್, ಉಪಾಧ್ಯಕ್ಷ ಅಮರೇಶ್, ಕಾರ್ಯದರ್ಶಿ ಕೆ.ಬಿ.ಮಂಜುನಾಥ್ ತಿಳಿಸಿದ್ದಾರೆ.
July 23, 2024