ಸುದ್ದಿ ಸಂಗ್ರಹ13ರಂದು ನಗರಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣJuly 11, 2023July 11, 2023By Janathavani0 ದಾವಣಗೆರೆ, ಜು.10- ಕೈಗಾರಿಕಾಭಿವೃದ್ಧಿ ಆಯುಕ್ತರು ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರು ಇದೇ ದಿನಾಂಕ 13 ರಂದು ನಗರಕ್ಕೆ ಆಗಮಿಸಿ, ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ದಾವಣಗೆರೆ