ಹರಿಹರ ತಾ|| ಜಿಗಳಿ ಗ್ರಾಮದ ನಿವೃತ್ತ ಶಿಕ್ಷಕರೂ, ಹರಿಹರ ತಾಲ್ಲೂಕು ನಾಯಕ ಸಮಾಜದ ಮಾಜಿ ಅಧ್ಯಕ್ಷರೂ ಆದ ಶ್ರೀ ಬಿಳಸನೂರು ಟಿ. ಮಹಾದೇವಪ್ಪ (95 ವರ್ಷ) ಅವರು, ದಿನಾಂಕ :13.07.2023ರ ಗುರುವಾರ ಮಧ್ಯಾಹ್ನ 2.00 ಗಂಟೆಗೆ ನಿಧನರಾದರು. ಪುತ್ರರಾದ ನಿವೃತ್ತ ಮುಖ್ಯ ಶಿಕ್ಷಕ ಬಿ. ಎಂ. ಸಿದ್ದಪ್ಪ ಮತ್ತು ಜಿಗಳಿ ಗ್ರಾ. ಪಂ. ಮಾಜಿ ಅಧ್ಯಕ್ಷ ಬಿ. ಎಂ. ದೇವೇಂದ್ರಪ್ಪ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 14.07.2023 ರ ಶುಕ್ರವಾರ ಮಧ್ಯಾಹ್ನ 12.00 ಗಂಟೆಗೆ ಜಿಗಳಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಟಿ. ಮಹಾದೇವಪ್ಪ
![bilasanur mahadevappa ಟಿ. ಮಹಾದೇವಪ್ಪ](https://janathavani.com/wp-content/uploads/2023/07/bilasanur-mahadevappa.jpg)