ಮಲೇಬೆನ್ನೂರು, ಜು. 13 – ಮಾನವ ಬಂಧುತ್ವ ವೇದಿಕೆಯ ಅಂಗ ವೇದಿಕೆಯಾಗಿರುವ ವಿದ್ಯಾರ್ಥಿ ಬಂಧುತ್ವ ವೇದಿಕೆ ವತಿಯಿಂದ ನಾಳೆ ದಿನಾಂಕ 15 ಮತ್ತು 16 ರಂದು ಹರಿಹರ ಬೈಪಾಸ್ನಲ್ಲಿರುವ ಪ್ರೊ. ಬಿ. ಕೃಷ್ಣಪ್ಪ ಭವನದಲ್ಲಿ ರಾಜ್ಯಮಟ್ಟದ ಅಧ್ಯಯನ ಶಿಬಿರವನ್ನು ಹಮ್ಮಿಕೊಂಡಿದ್ದು, ನಿವೃತ್ತ ನ್ಯಾಯಾಧೀಶರಾದ ಹೆಚ್.ಎನ್. ನಾಗಮೋಹನ್ ದಾಸ್ ಶಿಬಿರವನ್ನು ಉದ್ಘಾಟಿಸಲಿದ್ದಾರೆ.
July 23, 2024