ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ಹರಿಹರ, ಜು.17-  ಪರಿಶಿಷ್ಟ ಜಾತಿಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊ ಳ್ಳಲು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರೀಯ ವಿಶೇಷ ಸಹಾಯಧನ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.   ದೀನ ದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋ ಪಾಯ ಅಭಿಯಾನದ ಸಾಂಸ್ಥಿಕ ಅಭಿವೃದ್ಧಿ ಉಪ ಘಟಕದಡಿ  ಸಂಘದ ಪ್ರತಿ ಸದಸ್ಯರಿಗೆ ರೂ 50,000 ಸಹಾಯಧನ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಇದೇ ದಿನಾಂಕ 24ರ ಒಳಗಾಗಿ ಹರಿಹರ ನಗರಸಭೆ ಕಚೇರಿಗೆ ಸಲ್ಲಿಸಬೇಕೆಂದು  ಪೌರಾಯುಕ್ತರು ತಿಳಿಸಿದ್ದಾರೆ.

error: Content is protected !!