ಸಿರಿಗೆರೆ, ಜು. 23- ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಅಮೆರಿಕಾ, ಜರ್ಮನಿ, ಆಸ್ಟ್ರಿಯಾ ಮುಂತಾದ ದೇಶಗಳಲ್ಲಿ ನಡೆಯುವ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ್ದು, ಈ ಕಾರಣದಿಂದಾಗಿ ನಾಳೆ ದಿನಾಂಕ 24, 31, ಆಗಸ್ಟ್ 7 ಮತ್ತು 14 ಈ ನಾಲ್ಕು ಸೋಮವಾರಗಳು ಸದ್ಧರ್ಮ ನ್ಯಾಯಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ ಎಂದು ಪೀಠದ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 08194-268829, 268848.
ಸಿರಿಗೆರೆ : ಇಂದು ಸದ್ಧರ್ಮ ನ್ಯಾಯಪೀಠದ ಕಲಾಪ ಇಲ್ಲ
![sirigere shree ಸಿರಿಗೆರೆ : ಇಂದು ಸದ್ಧರ್ಮ ನ್ಯಾಯಪೀಠದ ಕಲಾಪ ಇಲ್ಲ](https://janathavani.com/wp-content/uploads/2023/02/sirigere-shree-.jpg)