ಸುದ್ದಿ ಸಂಗ್ರಹ22 ಕೆರೆ ಏತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾಗಿ ಗಿರೀಶ್ ಆಯ್ಕೆJuly 27, 2023July 27, 2023By Janathavani0 ದಾವಣಗೆರೆ, ಜು. 26- 22 ಕೆರೆ ಏತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾಗಿ ಮುದೇಗೌಡ್ರ ಗಿರೀಶ್ ಅವರನ್ನು ಆಯ್ಕೆ ಮಾಡಲಾಗಿದೆ. ಬುಧವಾರ ರಾಜನಹಳ್ಳಿ ಜಾಕ್ವೆಲ್ 1ರಲ್ಲಿ ರೈತ ಮುಖಂಡರ ಸಭೆಯಲ್ಲಿ ಗಿರೀಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ದಾವಣಗೆರೆ