ಸಿರಿಗೆರೆ : ಇಂದು ಸದ್ಧರ್ಮ ನ್ಯಾಯಪೀಠದ ಕಲಾಪ ಇಲ್ಲ

ಸಿರಿಗೆರೆ : ಇಂದು ಸದ್ಧರ್ಮ ನ್ಯಾಯಪೀಠದ ಕಲಾಪ ಇಲ್ಲ

ಸಿರಿಗೆರೆ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಯವರು ಅಮೆರಿಕಾ, ಜರ್ಮನಿ, ಆಸ್ಟ್ರಿಯಾ ಮುಂತಾದ ದೇಶಗಳಲ್ಲಿ ನಡೆಯುವ ಅಂತರರಾಷ್ಟ್ರೀಯ ಕಾರ್ಯ ಕ್ರಮಗಳಲ್ಲಿ ಭಾಗವಹಿಸಲು ತೆರಳಿದ್ದು, ಈ ಕಾರಣ ದಿಂದಾಗಿ ಇಂದು ದಿನಾಂಕ 31, ಆಗಸ್ಟ್ 7 ಮತ್ತು 14 ಈ ನಾಲ್ಕು ಸೋಮವಾರಗಳು ಸದ್ಧರ್ಮ ನ್ಯಾಯ ಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ ಎಂದು ಪೀಠದ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 08194-268829, 268848.

error: Content is protected !!