ಮಹಾನಗರ ಪಾಲಿಕೆ ನೀರು ಸರಬರಾಜು ಕೊಳವೆಯನ್ನು ಹರಿಹರ ನಗರದ ಬೆಂಕಿನಗರದಲ್ಲಿ ಲೀಕೇಜ್ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿರುವ ಕಾರಣ ದಾವಣಗೆರೆ ನಗರಕ್ಕೆ ಇಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.
ನಗರದಲ್ಲಿ ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯ
![02 water 02.08.2023 ನಗರದಲ್ಲಿ ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯ](https://janathavani.com/wp-content/uploads/2023/08/02-water-02.08.2023.jpg)