ಎ.ಆರ್.ಜಿ. ಕಲಾ, ವಾಣಿಜ್ಯ ಪ.ಪೂ ಕಾಲೇಜಿನಲ್ಲಿ ಇಂದು ಪ್ರತಿಭಾ ಪುರಸ್ಕಾರ

ದಾವಣಗೆರೆ : ಎ.ಆರ್‌.ಜಿ. ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌.ಎಸ್‌.ಎಸ್‌., ಎನ್‌.ಸಿ.ಸಿ. ಚಟುವಟಿಕೆಗಳ ಉದ್ಘಾಟನೆ, ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಕಾಲೇಜು ಆವರಣದ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆಯುವುದು.

ಕಾರ್ಯಕ್ರಮವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ಹೆಚ್‌.ಬಿ. ಮಂಜುನಾಥ ಉದ್ಘಾಟಿಸುವರು. ಎ.ಜಿ. ಮಂಜುನಾಥ್‌ ಪ್ರತಿಭಾ ಪುರಸ್ಕಾರ ನಡೆಸಿಕೊಡುವರು.ಅತಿಥಿಗಳಾಗಿ ಡಾ. ಜಿ.ಬಿ. ಬೋರಯ್ಯ ಆಗಮಿಸುವರು. ಅಧ್ಯಕ್ಷತೆಯನ್ನು ಕೆ. ಬೊಮ್ಮಣ್ಣ ವಹಿಸುವರು.

error: Content is protected !!