ದಾವಣಗೆರೆ ತಾಲ್ಲೂಕಿನ ಕುಕ್ಕುವಾಡ ಗ್ರಾಮದ ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ನಿಯಮಿತದ 26ನೇ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಇಂದು ಮಧ್ಯಾಹ್ನ 3-30 ಗಂಟೆಗೆ ಕುಕ್ಕುವಾಡದ ಶ್ರೀ ಮಾರಿಕಾಂಬ ದೇವಸ್ಥಾನದ ಮುಂಭಾಗದಲ್ಲಿ ಸಹಕಾರಿಯ ಸಂಸ್ಥಾಪಕ ಅಧ್ಯಕ್ಷರಾದ ಜಿ.ಎಂ. ರುದ್ರಗೌಡ್ರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ರುದ್ರಗೌಡ್ರು ತಿಳಿಸಿದ್ದಾರೆ.
ಕುಕ್ಕವಾಡಲ್ಲಿ ಇಂದು ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಸರ್ವ ಸದಸ್ಯರ ಸಭೆ
![11 kukkuvada news 05.08.2023 ಕುಕ್ಕವಾಡಲ್ಲಿ ಇಂದು ಶ್ರೀ ಆಂಜನೇಯ ಸೌಹಾರ್ದ ಸಹಕಾರಿ ಸರ್ವ ಸದಸ್ಯರ ಸಭೆ](https://janathavani.com/wp-content/uploads/2023/08/11-kukkuvada-news-05.08.2023.jpg)