ರಂಭಾಪುರಿ ಜಗದ್ಗುರುಗಳ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆ ಮತ್ತು ಸಮಾವೇಶ

ರಂಭಾಪುರಿ ಜಗದ್ಗುರುಗಳ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆ ಮತ್ತು ಸಮಾವೇಶ

ದಾವಣಗೆರೆ, ಆ. 22 – ನಗರದಲ್ಲಿ ಕಳೆದ ವಾರ ನಡೆದ ಶ್ರೀ ರಂಭಾಪುರಿ ಜಗದ್ಗುರುಗಳ  ಅಧಿಕ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆ ಮತ್ತು ಜನಜಾಗೃತಿ ಸಮಾವೇಶ ಯಶಸ್ವಿಯಾಗಿ ನಡೆಸಲು ಸಹಕರಿಸಿದ ಶ್ರೀ ಜಗದ್ಗುರು ರೇಣುಕಾ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದೇವರಮನಿ ಶಿವರಾಜ್ ಮತ್ತು ಸಂಸ್ಥೆಯ ಪದಾಧಿಕಾರಿಗಳನ್ನು ರಂಭಾಪುರಿ ಪೀಠದ ಜಗದ್ಗುರುಗಳು ಆಶೀರ್ವದಿಸಿದರು.

error: Content is protected !!