ದಾವಣಗೆರೆ, ಆ.26- ಅಖಿಲ ಭಾರತ ನಾಗರಿಕ ಸೇವಾ ಲಾನ್ ಟೆನ್ನಿಸ್ ಪಂದ್ಯಾವಳಿಗೆ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಇದೇ ದಿನಾಂಕ 30 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಸರ್ಕಾರಿ ನೌಕರರು ಭಾಗವಹಿಸಬಹುದು. ವಿವರಕ್ಕೆ ಸಂಪರ್ಕಿಸಿ : ಚಿನ್ನಪ್ಪ (9844173168).
July 24, 2024