ನಗರದಲ್ಲಿ ಇಂದು ಋಗ್ವೇದ ನಿತ್ಯ, ನೂತನ ಉಪಕರ್ಮ

ಶ್ರೀ ಶಂಕರ ಸೇವಾ ಸಂಘದ ಆಶ್ರಯದಲ್ಲಿ  ಋಗ್ವೇದ ನಿತ್ಯ ಮತ್ತು ನೂತನ ಉಪಕರ್ಮವು ಇಂದು ಬೆಳಿಗ್ಗೆ 6 ಗಂಟೆಗೆ ಎಸ್. ನಿಜಲಿಂಗಪ್ಪ ಬಡಾವಣೆಯ ವರ್ತುಲ ರಸ್ತೆಯಲ್ಲಿರುವ ಶ್ರೀ ಶಾರದಾಂಬಾ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಆಸಕ್ತ ತ್ರಿಮತಸ್ಥ ಬ್ರಾಹ್ಮಣರು ಮುಂಚಿತವಾಗಿ ಹೆಸರು ನೋಂದಾಯಿಸಲು 08192-221680, ಮೊ: 8296408068, 9964146122 ಸಂಪರ್ಕಿಸುವಂತೆ ಕಾರ್ಯದರ್ಶಿ ಶ್ರೀನಿವಾಸ ಕೆ. ಜೋಶಿ ತಿಳಿಸಿದ್ದಾರೆ.

error: Content is protected !!