ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರಸಾದದ ವ್ಯವಸ್ಥೆ

ದಾವಣಗೆರೆ, ಸೆ. 3 – ನಗರದ ಎಸ್.ಎಸ್. ಬಡಾವಣೆ `ಬಿ’ ಬ್ಲಾಕ್‌ನ ಗಡಿ ಚೌಡೇಶ್ವರಿ ದೇವಸ್ಥಾನದಲ್ಲಿ ಹುಣ್ಣಿಮೆಯ ಪ್ರಯುಕ್ತ ಶ್ರೀಮತಿ ಲಲಿತಾಬಾಯಿ ಶ್ರೀ ಗಿರಿರಾಜ ರಾವ್ ಪವಾರ್ ಮತ್ತು ಕುಟುಂಬಸ್ಥ ರಿಂದ ಪ್ರಸಾದದ ವ್ಯವಸ್ಥೆಯನ್ನು ಏರ್ಪಡಿಸಿದ್ದರು. ದೇವಸ್ಥಾನ ಕಮಿಟಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!