ರಾಣೇಬೆನ್ನೂರು ಶ್ರೀ ಸಿದ್ಧಾರೂಢ ಮಠದಲ್ಲಿ ಪುರಾಣ ಪ್ರವಚನ

ಹೊಸನಗರ ಶ್ರೀ ಗುರು ಕಬೀರಾನಂದ ಸ್ವಾಮಿ ಸಿದ್ಧಾಶ್ರಮದ ಶ್ರೀ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಶ್ರೀ ಸಿದ್ಧಾರೂಢ ಚರಿತ್ರೆ ಪುರಾಣ ಪ್ರವಚನವು ನಡೆಯುತ್ತಿದ್ದು, ಇದೇ ದಿನಾಂಕ 14ರವರೆಗೆ ನಡೆಯಲಿದೆ.

error: Content is protected !!