ದಾವಣಗೆರೆ ವಿನಾಯಕ ಬಡಾವಣೆ, ವಿದ್ಯಾನಗರ, 2ನೇಮೇನ್, 2ನೇ ಕ್ರಾಸ್ ವಾಸಿ ದಿ. ಬ್ಯಾಡಗಿ ಪಂಚಾಕ್ಷರಪ್ಪನವರ ಧರ್ಮಪತ್ನಿ ಶ್ರೀಮತಿ ಗೋಣಿವಾಡದ ಬ್ಯಾಡಗಿ ರೇಣುಕಮ್ಮಇವರು ದಿನಾಂಕ 10.09.2023ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 80 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 11.09.2023ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ದಾವಣಗೆರೆಯ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರೇವರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಬ್ಯಾಡಗಿ ರೇಣುಕಮ್ಮ
![renukamma ಬ್ಯಾಡಗಿ ರೇಣುಕಮ್ಮ](https://janathavani.com/wp-content/uploads/2023/09/renukamma-.jpg)