ಹರಿಹರ : ಕೈಲಾಸ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಹರಿಹರ : ಕೈಲಾಸ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಹರಿಹರ, ಸೆ. 22 – ನಗರದ ಕೈಲಾಸನಗರ ಬಡಾವಣೆಯ ಶ್ರೀ ವಿನಾಯಕ ಯುವಕ ಸಂಘದ ವತಿಯಿಂದ 11 ಅಡಿ ಎತ್ತರದ ಗಣೇಶ ಮೂರ್ತಿ ಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

error: Content is protected !!