ನಗರದಲ್ಲಿಂದು ಸಾಮೂಹಿಕ ಗಾಯತ್ರಿ ಪೂಜೆ

ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಅಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ಅನಂತ ಹುಣ್ಣಿಮೆ ಅಂಗವಾಗಿ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರ ಮಠದಲ್ಲಿ ಇಂದು ಬೆಳಿಗ್ಗೆ 7ಕ್ಕೆ ನಡೆಯಲಿದೆ ಎಂದು ಪರಿವಾರದ ಕೋಶಾಧ್ಯಕ್ಷ ಪುರುಷೋತ್ತಮ ಪಟೇಲ್ ತಿಳಿಸಿ ದ್ದಾರೆ. ಎಂ. ವೀರಭದ್ರರಾವ್ ಮತ್ತು ಕುಟುಂಬದವರು ಪೂಜಾ ಸೇವಾಕರ್ತರಾಗಿದ್ದಾರೆ.  

error: Content is protected !!