ರಾಣೇಬೆನ್ನೂರು, ಅ.3- ಕೆಸಿಸಿ ಬ್ಯಾಂಕಿನ ನೂತನ ನಿರ್ದೇಶಕ ಮಳ್ಳಪ್ಪ ನಿಂಗಜ್ಜನವರ ಅವರನ್ನು ತಾಲ್ಲೂಕಿನ ಹಿರೇಮಾಗನೂರು ಪ್ರಾಥಮಿಕ ಪತ್ತಿನ ಕೃಷಿ ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಕಾರ್ಯದರ್ಶಿ ಜಗದೀಶಗೌಡ ಪಾಟೀಲ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಮಂಜನಗೌಡ ಪಾಟೀಲ ಮತ್ತು ಇತರರು ಭಾಗವಹಿಸಿದ್ದರು.
ಕೆಸಿಸಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ
![15 kcc04.10.2023 ಕೆಸಿಸಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ](https://janathavani.com/wp-content/uploads/2023/10/15-kcc04.10.2023-860x679.jpg)