ದಾವಣಗೆರೆ, ಅ.5- ಜಿಲ್ಲಾ ಆರ್ಯ ಈಡಿಗರ ಸಂಘ ಹಾಗೂ ಶ್ರೀ ರೇಣುಕಾಂಬ ಕ್ರೆಡಿಟ್ ಕೋ-ಆಪರೇಟವ್ ಸೊಸೈಟಿ ಸಂಯುಕ್ರಾಶ್ರಯದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಮತ್ತು ಡಿಪ್ಲೋಮಾ ಪರೀಕ್ಷೆಯಲ್ಲಿ ಶೇ.70 ಹಾಗೂ ಅದಕ್ಕೂ ಹೆಚ್ಚಿನ ಅಂಕ ಗಳಿಸಿರುವ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಅರ್ಜಿ ಸಲ್ಲಿಸಲು 15 ಕೊನೆ ದಿನ. ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ವಿವರಕ್ಕೆ ಸಂಪರ್ಕಿಸಿ : 8892266468.
July 24, 2024