ವಿಕಲಚೇತನರ ಕ್ಷೇತ್ರ : ಪ್ರಶಸ್ತಿಗೆ ಅರ್ಜಿ

ದಾವಣಗೆರೆ, ಅ. 8 –  ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ಸೇವೆ ಸಲ್ಲಿಸಿರುವ ಹಾಗೂ ಸೇವೆಯಲ್ಲಿ ರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಮೂನೆಗಳನ್ನು ಇಲಾಖೆಯ ವೆಬ್‍ಸೈಟ್ (WWW.dwdsc.kar.nic.in  ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು  ಇದೇ ದಿನಾಂಕ 25 ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾ ಇಲಾಖೆ ಕಚೇರಿಗೆ ಸಲ್ಲಿಸಬೇಕು.

ವಿವರಕ್ಕೆ ದೂ. 08192-263936 ಹಾಗೂ ಜಿಲ್ಲಾ ವಿಕಲಚೇತನರ ಸಹಾಯವಾಣಿ ದೂ 08192-263939ಗೆ ಸಂಪರ್ಕಿಸಬಹುದು. 

error: Content is protected !!