ದಾವಣಗೆರೆ ತಾಲ್ಲೂಕು ತರಳಬಾಳು ನಗರ (ಆರನೇ ಮೈಲಿಕಲ್ಲು) ವಾಸಿ ಶ್ರೀಮತಿ ಮಂಗಳಮ್ಮ ಇವರ ಪತಿಯವರಾದ ಹಂಪನೂರು ಜೆ.ರವಿ ಇವರು, ದಿನಾಂಕ 8.10.2023ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 52 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 9.10.2023ರ ಸೋಮವಾರ ಬೆಳಿಗ್ಗೆ 10.30ಕ್ಕೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ತರಳಬಾಳು ನಗರ (ಆರನೇ ಮೈಲಿಕಲ್ಲು) ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024