ನಗರದಲ್ಲಿ ಇಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ

ಲೋಕಾಯುಕ್ತ ಪೊಲೀಸ್ ಅಧೀಕ್ಷಕದ ಎಂ.ಎಸ್ ಕೌಲಾಪೂರೆ ಅವರು  ಇಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದ ಕಂದಾಯ ಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

error: Content is protected !!