ಪೊಲೀಸ್ ಕವಾಯತು

ಪೊಲೀಸ್ ಕವಾಯತು

ದಾವಣಗೆರೆ: ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬೆಂಗಳೂರು ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಪರಿವೀಕ್ಷಣೆ ನಡೆಸಿ, ಗೌರವ ವಂದನೆ ಸ್ವೀಕರಿಸಿದರು. ಕವಾಯತು ತಂಡಗಳ ನಾಯಕಿಯಾಗಿ ಎಸ್ಪಿ ಉಮಾ ಪ್ರಶಾಂತ್, ಉಪ ನಾಯಕರಾಗಿ ಡಿಎಆರ್ ಡಿವೈಎಸ್ಪಿ ಪಿ.ಬಿ. ಪ್ರಕಾಶ್ ಇವರು ಕವಾಯತು ನಡೆಸಿಕೊಟ್ಟರು.

error: Content is protected !!