ದಾವಣಗೆರೆ ಸಿಟಿ ವಿದ್ಯಾನಗರ ವಾಸಿ ನಿವೃತ್ತ ಅಭಿಯಂತರರಾದ ರಾಮಘಟ್ಟದ ಎಸ್. ರೇವಣಪ್ಪನವರು ದಿನಾಂಕ : 11.10.2023ರ ಬುಧವಾರ ಮಧ್ಯಾಹ್ನ 3.00 ಗಂಟೆಗೆ ಹೊಳಲ್ಕೆರೆ ತಾಲ್ಲೂಕು ರಾಮಘಟ್ಟದಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು- ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.10.2023ರ ಗುರುವಾರ ಮಧ್ಯಾಹ್ನ 12.30ಕ್ಕೆ ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲ್ಲೂಕು ರಾಮಘಟ್ಟ ಗ್ರಾಮದಲ್ಲಿರುವ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024