ಕನಕ ಜಯಂತಿ : ನಗರದಲ್ಲಿ ಇಂದು ಸಭೆ

ಶ್ರೀ ಕನಕದಾಸರ ಜಯಂತ್ಯುತ್ಸವದ ಅಂಗವಾಗಿ ಇಂದು ಸಂಜೆ 5 ಗಂಟೆಗೆ  ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

error: Content is protected !!