ವಿನೂತನ ಮಹಿಳಾ ಸಮಾಜದಿಂದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ

ದಾವಣಗೆರೆ, ಅ. 20- ವಿನೂತನ ಮಹಿಳಾ ಸಮಾಜದಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಭಾಷೆ, ಕನ್ನಡತನ ಉಳಿಸುವಲ್ಲಿ ಕನ್ನಡಿಗರ ಪಾತ್ರ ವಿಷಯದ ಬಗ್ಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.  ಪ್ರಬಂಧವನ್ನು ಹಾಳೆಯ ಒಂದೇ ಮಗ್ಗುಲಲ್ಲಿ ಬರೆದು, ಹೇಮಾ ಜಿ. ಶೇಟ್, ನಂ. 1977, 7ನೇ ಕ್ರಾಸ್, ಶ್ರೀನಿವಾಸ ನಗರ, ಹದಡಿ ರಸ್ತೆ, ದಾವಣಗೆರೆ ಇಲ್ಲಿಗೆ ಇದೇ ದಿನಾಂಕ 23ರ ಸೋಮವಾರದೊಳಗೆ ತಲುಪಿಸಲು ಕೋರಿದೆ. ವಿವರಗಳಿಗೆ 87623 91950ಗೆ ಸಂಪರ್ಕಿಸಬಹುದು ಎಂದು ವಿನೂತನ ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ಚಂದ್ರಕಾ ಮಂಜುನಾಥ್ ತಿಳಿಸಿದ್ದಾರೆ.

error: Content is protected !!