ಮಲೇಬೆನ್ನೂರು, ಅ.29- ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಶನಿವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಆಶೀರ್ವದಿಸಿದರು.
ಮಾಜಿ ಸಿಎಂ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ ಕಾಗಿನೆಲೆ ಶ್ರೀಗಳು
![08 kaginele 30.10.2023 ಮಾಜಿ ಸಿಎಂ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ ಕಾಗಿನೆಲೆ ಶ್ರೀಗಳು](https://janathavani.com/wp-content/uploads/2023/10/08-kaginele-30.10.2023.jpg)