ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಅರ್ಜಿ

ದಾವಣಗೆರೆ, ನ. 7 – ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಆರ್ಯವೈಶ್ಯ ಸಮುದಾಯದ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ www.kacdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸಾತ್ವಿಕ್ ತಿಳಿಸಿದ್ದಾರೆ.

error: Content is protected !!