ದಾವಣಗೆರೆ ತಾಲ್ಲೂಕು ಆವರಗೊಳ್ಳ ಗ್ರಾಮದ ಲೇಟ್ ಎ.ವಿ ಷಣ್ಮುಖಯ್ಯ ಇವರ ಧರ್ಮಪತ್ನಿ ಶ್ರೀಮತಿ ಶಕುಂತಲಮ್ಮ (93 ವರ್ಷ) ಇವರು ದಿನಾಂಕ 15.11.2023ರ ಬುಧವಾರ ಮಧಾಹ್ನ 3.20ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು, ಸಹೋದರ, ಸಹೋದರಿ ಸೇರಿದಂತೆ ಅಪಾರ-ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16.11.2023ರ ಗುರುವಾರ ಮಧ್ಯಾಹ್ನ 12ಕ್ಕೆ ದಾವಣಗೆರೆ ತಾಲ್ಲೂಕು ಆವರಗೊಳ್ಳ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಶಕುಂತಲಮ್ಮ
![shakuntalamma ಶಕುಂತಲಮ್ಮ](https://janathavani.com/wp-content/uploads/2023/11/shakuntalamma-.jpg)