ನಗರದಲ್ಲಿ ಇಂದು ಹಕ್ಕುಪತ್ರ ವಿತರಣೆ

ರಿಂಗ್‌ ರಸ್ತೆಯಿಂದ ಮಾಗಾನ ಹಳ್ಳಿ ರಸ್ತೆಗೆ ಸೇರುವ ಹೆಗಡೆ ನಗರದಲ್ಲಿ ವಾಸಿಸುತ್ತಿರುವ ನಿವೇಶನ ರಹಿತ ಬಡ ಕುಟುಂಬಗಳಿಗೆ ನಗರ ಆಶ್ರಯ ಸಮಿತಿ ಅಧ್ಯಕ್ಷರು ಹಾಗು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 12 ಗಂಟೆಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಹೆಗಡೆ ನಗ ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.

error: Content is protected !!